ಬೆಂಗಳೂರು;ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟಿಲಕ್ಚುವಲ್ಸ್ ಸಂಘಟನೆಯ ವತಿಯಿಂದ ನಗರದಲ್ಲಿಂದು ಏರ್ಪಡಿಸಿದ್ದ ಸಮ್ಮೇಳನದಲ್ಲಿ ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಡಾ.ಆನಂದ ಕುಮಾರ್ ಅವರಿಗೆ *ದಿ ಗ್ರೇಟ್ ಸನ್ ಆಫ್ ಇಂಡಿಯಾ*ಪ್ರಶಸ್ತಿಯನ್ನು ಆಂದ್ರಪ್ರದೇಶದ ರಾಜ್ಯಪಾಲ ಬಿಸ್ವಾ ಭೋಷನ್ ಹರಿಚಂದನ್ ಪ್ರದಾನ ಮಾಡಿ ಸನ್ಮಾನಿಸಿದರು. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ವಿ. ಗೋಪಾಲಗೌಡ, ನ್ಯಾಯಾಮೂರ್ತಿಗಳಾದ ನಟರಾಜನ್, ಎಸ್.ಸುನೀಲ್ ದತ್ತ ಯಾದವ್, ಕೆ. ಭಕ್ತವತ್ಸಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು .
Check Also
ಬಾಬಾ ಸಾಹೇಬರಿಗೆ ಅಪಮಾನ – ಬಹಿರಂಗ ಚರ್ಚೆಗೆ ಬೆಲ್ಲದ ಸವಾಲು: ಅರವಿಂದ ಬೆಲ್ಲದ
Spread the loveಹುಬ್ಬಳ್ಳಿ:ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡಿದ್ದು ಕಾಂಗ್ರೆಸ್ ಟೂಲ್ಕಿಟ್ನ …