ವಿದ್ಯಾಕಾಶಿ ಧಾರವಾಡದಲ್ಲಿ ಬೆತ್ತಲಾಗಿ ನೇಣಿಗೆ ಶರಣಾದ ವಿದ್ಯಾರ್ಥಿ

Spread the love

ಧಾರವಾಡ: ವಿದ್ಯಾರ್ಥಿಯೊಬ್ಬ ಬೆತ್ತಲಾಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೃಷಿ ವಿವಿ ಹಾಸ್ಟೆಲ್ ನಲ್ಲಿ ನಡೆದಿದೆ. ಮೈಮೇಲೆ ಇರುವ ಎಲ್ಲ ಬಟ್ಟೆ ಬಿಚ್ಚಿ ನೇಣು ಹಾಕಿಕೊಂಡಿರುವ ವಿದ್ಯಾರ್ಥಿಯನ್ನ
ರೋಹಿತ್ ಸಿ‌ಪಿ‌ ಎನ್ನಲಾಗಿದೆ.
ವಿಜಯ ನಗರ ಜಿಲ್ಲೆಯ ಕೊಟ್ಟೂರ ನಿವಾಸಿಯಾದ ರೋಹಿತ್
ಬಿಎಸ್ಸಿ ಕಮ್ಯುನಿಟಿ ಸೈನ್ಸ್ ಕೊನೆಯ ವರ್ಷದಲ್ಲಿ ಓದುತ್ತಿದ್ದ ತಕ್ಷಣ ಘಟನಾ
ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದರು.
ವಿದ್ಯಾರ್ಥಿ ಶವ‌ ನೋಡಿ ಕಣ್ಣಿರು ಹಾಕಿದ ಕುಟುಂಬವವರು
ಬಿಚ್ಚಿರುವ ಬಟ್ಟೆ ತನ್ನ ರೂಂನಲ್ಲಿರುವ‌ ಬೈಕ್ ಮೇಲೆಯೇ ಹಾಕಿದ್ದ ವಿದ್ಯಾರ್ಥಿ
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲತ.


Spread the love

About Karnataka Junction

    Check Also

    ಪಿಯುಸಿಯಲ್ಲಿ ರಾಜ್ಯಕ್ಕೆ 3ನೇ ರಾಂಕ್: ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿ ಮಹತ್ವದ ಸಾಧನೆ

    Spread the loveಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ. ಈ ಸಂಸ್ಥೆ ಒಂದಿಲ್ಲೊಂದು ರೀತಿಯಲ್ಲಿ ಸಾಧನೆ ಮಾಡುತ್ತ ಬಂದಿದೆ. …

    Leave a Reply