ಹುಬ್ಬಳ್ಳಿ:ರಾಜ್ಯ ಸರ್ಕಾರ ಟೀಕಿಸೋ ಭರದಲ್ಲಿ ಕಿರುಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರೋ ಸ್ಥಿತಿ ಸರ್ಕಾರ ತಂದಿದೆ ಎಂಬ ವಿವಾದಾತ್ಮಕ ಹೇಳಿಕೆಯನ್ನ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ವಿಧಾನ …
Read More »Recent Posts
ಕಾಲಮಿತಿಯೊಳಗೆ ಮುಗಿಯದ ಮೇಲ್ಸ್ತುವೆ, ಕಾರ್ ಪಾರ್ಕಿಂಗ್ ಕಾಮಗಾರಿ – ಶಾಸಕ ಮಹೇಶ್ ಟೆಂಗಿನಕಾಯಿ ಗರ
ಹುಬ್ಬಳ್ಳಿ: ನಗರದ ಚನ್ನಮ್ಮ ವೃತ್ತದ ಬಳಿ ನಡೆಯುತ್ತಿರುವ ಮೇಲೇತುವೆ ಹಾಗೂ ಸ್ಮಾರ್ಟ್ಸಿಟಿ ಯೋಜನೆಯಡಿಯ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಟ್ಟಡದ ಕಾಮಗಾರಿಯ ಪ್ರಗತಿಯನ್ನು ಶುಕ್ರವಾರ ಸಂಜೆ ಶಾಸಕ ಮಹೇಶ ಟೆಂಗಿನಕಾಯಿ ವಿವಿಧ ಇಲಾಖೆಗಳ …
Read More »ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
ಹುಬ್ಬಳ್ಳಿ: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದವರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಗಬೇಕಾಗಿದೆ. ಯಾವ ಪಕ್ಷದ ಸರ್ಕಾರ ಇದ್ದರೂ ಈ ಭಾಗದವರು …
Read More »ವರದಶ್ರೀ ಫೌಂಡೇಷನ್ ವತಿಯಿಂದ ರಾಜ್ಯಾದ್ಯಂತವಿಷಮುಕ್ತ ಸ್ನಾನ ಅಭಿಯಾನ
ಹುಬ್ಬಳ್ಳಿ: ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ವಿಷಮುಕ್ತ ಸ್ನಾನ ಅಭಿಯಾನವನ್ನು ಇಲ್ಲಿಯ ವರದಶ್ರೀ ಫೌಂಡೇಷನ್ ರಾಜ್ಯಾದ್ಯಂತ ಆಯೋಜಿಸಿದೆ. ಜ. 14 ಮತ್ತು 15ರಂದೂ ಈ ಅಭಿಯಾನ ಮುಂದುವರಿಯಲಿದೆ. ಒಟ್ಟಾರೆ 40 ಕ್ವಿಂಟಲ್ ಕಡಲೆಹಿಟ್ಟು ವಿತರಿಸಲಾಗುತ್ತಿದೆ. ನಗರದಲ್ಲಿಂದು …
Read More »ರಾಜ್ಯ ಸರ್ಕಾರದಲ್ಲಿ ತುಷ್ಟೀಕರಣ ಮೀತಿಮೀರಿದೆ- ಶಾಸಕ ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿ:ಬೆಂಗಳೂರಿನಲ್ಲಿ ಹಸು ಕೆಚ್ಚಲು ಕೊಯ್ಲು ವಿಚಾರ ಅತ್ಯಂತ ಕ್ರೂರತನದಿಂದ ಕೂಡಿದ್ದು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಏನಾಗಿದೆ ಗೊತ್ತು ಇದೊಂದು ಮೀತಿ ಮೀರಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ …
Read More »ಹಸು ಕೆಚ್ಚಲು ದುರ್ಘಟನೆಯಲ್ಲಿ ಜಮೀರ್ ಅಹ್ಮದ್ ನಾಟಕ ರಚನೆ ಮಾಡ್ತಿದ್ದಾರೆ – ಹೊಸ ಬಾಂಬ್ ಸಿಡಿಸಿದ ಮುತಾಲಿಕ್
ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಘಟನೆ ಅತ್ಯಂತ ಶೋಚನೀಯ. ಸಚಿವ ಜಮೀರ್ ಅಹ್ಮದ್ ನಾಟಕ ರಚನೆ ಆಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಹಾರಿ ಮುಸ್ಲಿಂ ಬಲಿ …
Read More »ಕೊಂಕಣಿ ಮರಾಠ ಸಮಾಜದ ಅಭಿವೃದ್ಧಿಗೆ 10 ಲಕ್ಷ ಸಹಾಯದ ಭರವಸೆ- ಶಾಸಕ ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿ: ಕೊಂಕಣಿ ಮರಾಠಾ ಸಮಾಜದ 40ನೇ ವಾರ್ಷಿಕೋತ್ಸವದ ಕಾರ್ಯಕ್ರಮ ಬನಶಂಕರಿ ಬಡಾವಣೆ ವಿದ್ಯಾನಗರ ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕರದ ಮಹೇಶ ಟೆಂಗಿನಕಾಯಿ ಉದ್ಘಾಟಿಸಿ ಮಾತನಾಡಿದ ಅವರು ಕೊಂಕಣಿ ಮರಾಠಾ ಸಮಾಜ ಬಾಂಧವರು …
Read More »ಸಪ್ನಾ ಬುಕ್ ಹೌಸ್ ನಲ್ಲಿ ಆರ್ಟ್ ಫೆಸ್ಟಿವಲ್, ವಿಜೇತರಿಗೆ ಬಹುಮಾನ ವಿತರಣೆ
ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಸಪ್ನಾ ಬುಕ್ ಹೌಸ್ ಹಾಗೂ ರೊಸ್ಟಮ್ ಡೈರೀಸ್ ಇವುಗಳ ಸಂಯು ಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಹುಬ್ಬಳ್ಳಿ ಆರ್ಟ್ ಫೆಸ್ಟಿವಲ್ ಉದ್ಘಾಟನೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಫೆಸ್ಟಿವಲ್ ಗಾಗಿ ಸುಮಾರು …
Read More »ನಕ್ಸಲ್ ಕಾರ್ಯಾಚರಣೆ ಬಗ್ಗೆ ಶಸ್ತ್ರಾಸ್ತ್ರಗಳ ಬಗ್ಗೆ ಸಿಎಂ ಜನರಿಗೆ ಮಾಹಿತಿ ನೀಡಬೇಕು; ಪ್ರಹ್ಲಾದ ಜೋಶಿ ಆಗ್ರಹ
ಹುಬ್ಬಳ್ಳಿ: ನಕ್ಸಲರ ಶರಣಾಗತಿ ವಿಚಾರದ ಬಗ್ಗೆ ಸರ್ಕಾರ ಮಾಹಿತಿ ನೀಡಬೇಕು. ಇದು ಎಷ್ಟು ದಿನದಿಂದ ಪ್ರಕ್ರಿಯೆ ನಡೆಯುತ್ತಿತ್ತು..? ಇದು ಬಹಳ ತರಾತುರಿಯಲ್ಲಿ ನಡೆಯಿತು ಅನ್ನೋ ಭಾವನೆ ಎಲ್ಲರಲ್ಲೂ ಇದೆ. ಬೇರೆ ಬೇರೆ ಭಾಗಗಳಲ್ಲಿ …
Read More »ಪ್ರಥಮ ಸಂಸತ್ತಿನಲ್ಲಿ ದಲಿತ ಕೋಟಾದಲ್ಲಿ ಸಚಿವ ಸ್ಥಾನಕ್ಕೆ ಅಂಬೇಡ್ಕರ್ ಅವರ ಹೆಸರೇ ಇರಲಿಲ್ಲ.- ಮೇಗಾಲಾಲ್
ಪ್ರಥಮ ಸಂಸತ್ತಿನಲ್ಲಿ ದಲಿತ ಕೋಟಾದಲ್ಲಿ ಸಚಿವ ಸ್ಥಾನಕ್ಕೆ ಅಂಬೇಡ್ಕರ್ ಅವರ ಹೆಸರೇ ಇರಲಿಲ್ಲ.- ಮೇಗಾಲಾಲ ಹುಬ್ಬಳ್ಳಿ ;ಕಾಂಗ್ರೆಸ್ ಸುಳ್ಳು ಹೇಳುತ್ತಾ ಮತದಾರರ ಮೇಲೆ ಪ್ರಭಾವ ಬೀರುವ ಕೆಲಸ ಮಾಡುತ್ತಾ ಬಂದಿದೆ. ಜನ ಸಂಘ ಮತ್ತು …
Read More »ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ: ನಾರಾಯಣಸ್ವಾಮಿ
ಹುಬ್ಬಳ್ಳಿ: ‘ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಸತ್ಯ ಹೇಳಿದಾಗ ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ. ಕಾಂಗ್ರೆಸ್ಗೆ ಆದ ಅವಮಾನ ದಲಿತರಿಗ್ಯಾಕೆ? ದಲಿತರೆಲ್ಲ …
Read More »*ಜ.12 ರಂದು ಹಳೇ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಹಾಗೂ ಉಣಕಲ್ ಕೆರೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ*
ಹುಬ್ಬಳ್ಳಿ ಜ.10: ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಅನುದಾದಡಿಯಲ್ಲಿ ಹಳೇ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಹಾಗೂ ಉಣಕಲ್ ಕೆರೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ಕಾರ್ಯಕ್ರಮವನ್ನು …
Read More »ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಬದುಕುಗಳನ್ನು ಉತ್ತಮ ಗೊಳಿಸಿದೆ
ಹುಬ್ಬಳ್ಳಿ: ಪ್ರಾಮಾಣಿಕವಾಗಿ ಬದುಕು ಬೆಳಗಿಸುತ್ತಿರುವ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಕಳೆದ 17 ವರ್ಷಗಳಲ್ಲಿ ಸಂಖ್ಯೆಯಿಲ್ಲದ ಬದುಕುಗಳನ್ನು ಉತ್ತಮ ಗೊಳಿಸಿದೆ, ಜನ ಸಮುದಾಯಗಳಿಗೆ ನೆರವಾಗಿದೆ ಮತ್ತು ಗ್ರಾಹಕರ ಯೋಗಕ್ಷೇಮಕ್ಕೆ …
Read More »ಬಾಬಾ ಸಾಹೇಬರಿಗೆ ಅಪಮಾನ – ಬಹಿರಂಗ ಚರ್ಚೆಗೆ ಬೆಲ್ಲದ ಸವಾಲು: ಅರವಿಂದ ಬೆಲ್ಲದ
ಹುಬ್ಬಳ್ಳಿ:ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡಿದ್ದು ಕಾಂಗ್ರೆಸ್ ಟೂಲ್ಕಿಟ್ನ ಒಂದು ಭಾಗ. ಇಂದಿನ ಹುಬ್ಬಳ್ಳಿ – ಧಾರವಾಡ ಬಂದ್ ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಆಗಿದ್ದು ಬಾಬಾ …
Read More »*ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಹೈ ಅಲರ್ಟ್: ಈದ್ಗಾ ಮೈದಾನದಲ್ಲಿ ಪೊಲೀಸ್ ಪರೇಡ್*
ಹುಬ್ಬಳ್ಳಿ: ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್, ಅವಳಿನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ನಿಯೋಜನೆ …
Read More »