Breaking News

ನವಲಗುಂದ ತಾಲೂಕಿನ ಗೊಬ್ಬರಗುಂಪಿ ಕ್ರಾಸ್ ಬಳಿ ಬೈಕ್ ಪರಸ್ಪರ ಡಿಕ್ಕಿ- ಇಬ್ಬರ ಸಾವು ಮೂವರು ಗಂಭೀರ ಗಾಯ

Spread the love

ಹುಬ್ಬಳ್ಳಿ; ಹುಬ್ಬಳ್ಳಿ ವಿಜಯಪುರ ರಸ್ತೆಯಾದ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗೊಬ್ಬರಗುಂಪಿ ಕ್ರಾಸ್ ಬಳಿ ಎರಡು ಬೈಕ್ ಗಳು ಪರಸ್ಪರ ಡಿಕ್ಕಿಯಾದ ಇಬ್ಬರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತರು
ಬಾಗಲಕೋಟೆ ಮೂಲದ ರಾಕೇಶ, ಹಾಗೂ ನವಲಗುಂದ ತಾಲೂಕಿನ ಗೊಬ್ಬರಗುಂಪಿ ಗ್ರಾಮದ
ಹಾಲಪ್ಪ ಪೂಜಾರ ಎಂದು ಗುರುತಿಸಲಾಗಿದ್ದು,
ಇನ್ನು ಮೂವರಯ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ. ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.


Spread the love

About Karnataka Junction

[ajax_load_more]

Check Also

ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ

Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …

Leave a Reply

error: Content is protected !!