Breaking News

ಬಿಜೆಪಿಯಿಂದ ರಾಷ್ಟ್ರಪತಿ ಹುದ್ದೆಗೆ ಜಾರ್ಖಂಡ್‌ನ ಮಾಜಿ ರಾಜ್ಯಪಾಲ ದ್ರೌಪದಿ ಮುರ್ಮು ಆಯ್ಕೆ

Spread the love

ನವದೆಹಲಿ; ಭಾರೀ ಕುತೂಹಲ ಹುಟ್ಟಿಸಿದ ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿ ಹೆಸರು ಹೊರಬಿದ್ದಿದೆ. ಬಿಜೆಪಿಯಿಂದ ರಾಷ್ಟ್ರಪತಿ ಹುದ್ದೆಗೆ ಜಾರ್ಖಂಡ್‌ನ ಮಾಜಿ ರಾಜ್ಯಪಾಲ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಒಡಿಶಾದ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ವಿರುದ್ಧ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಸೇರಿ ಎಲ್ಲ ವಿಪಕ್ಷಗಳು ಯಶವಂತ್ ಸಿನ್ಹಾ ಅವರ ಹೆಸರನ್ನು ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಸೂಚಿಸಿದ್ದಾರೆ.


Spread the love

About Karnataka Junction

[ajax_load_more]

Check Also

ಹೆಣ್ಣು ಮಕ್ಕಳೇ ಸ್ಟಾಂಗು ಗುರು ಕಾರ್ಯಕ್ರಮ ಸ್ಟಾರ್ ಸುವರ್ಣ ಚಾಲನೆ

Spread the loveಹುಬ್ಬಳ್ಳಿ: ನಗರದ ವಿನೂತನ ಪೌಂಡೇಶನ್ ಹುಬ್ಬಳ್ಳಿ ಅಧ್ಯಕ್ಷರು ಅಕ್ಕಮ್ಮಾ ಕಂಬಳಿ ಮುಂತಾದವರ ನೇತೃತ್ವದಲ್ಲಿ ಹೆಣ್ಣು ಮಕ್ಕಳೇ ಸ್ಟಾಂಗು …

Leave a Reply

error: Content is protected !!