ಹುಧಾ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ವಸತಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ

Spread the love

ಹುಬ್ಬಳ್ಳಿ:;ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರ 73ರ ಜನತಾದಳ ಜಾತ್ಯತೀತ ಪಕ್ಷದ ಅಭ್ಯರ್ಥಿ ಸಿದ್ಧಲಿಂಗೇಶ್ವರಗೌಡ ಮಹಾಂತಒಡೆಯರ ಅವರು ಬಸವ ಜಯಂತಿ ನಿಮಿತ್ತ ಹುಬ್ಬಳ್ಳಿ ನಗರದ ಕೇಶ್ವಾಪೂರದ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ಶ್ರೀ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಜಿಲ್ಲಾ ಕಾರ್ಯದರ್ಶಿ ನವೀನಕುಮಾರ.ಮ, ಜಿಲ್ಲಾ ಯುವ ಅದ್ಯಕ್ಷರಾದ ಪರ್ವೇಜ್ ಕಟ್ಟಿಮನಿ, ನವೀನ್ ಮಡಿವಾಳರ, ಅಲ್ಪಸಂಖ್ಯಾತರ ಘಟಕದ ಅದ್ಯಕ್ಷರು ಹಾಗೂ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಬಾಷಾ ಸಾಬ ಮುದಗಲ್ಲ , ಜಿಲ್ಲಾ ಯುವ ಜೆಡಿಎಸ್ ಉಪಾಧ್ಯಕ್ಷರಾದ ಶಾಬಾಜ ಮುದಗಲ್ಲ ಸೆಂಟ್ರಲ್ ಯುವ ಅದ್ಯಕ್ಷರಾದ ಹುಲಗಪ್ಪಾ ಬ್ಯಾಡಗಿ, ಉಮೇಶ್ ರಾಥೋಡ್, ಮಂಜುನಾಥ ಉಡುಪಿ ಮುಂತಾದವರು ಉಪಸ್ಥಿತರಿದ್ದರು


Spread the love

About Karnataka Junction

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply