Breaking News

ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಮಿಲಿಟರಿ ಅಧಿಕಾರಿಗಳು ಸಲಹೆ

Spread the love

ಹುಬ್ಬಳ್ಳಿ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಶಾಂತಿ ಸೌಹಾರ್ದತೆ ಕಾಯ್ದುಕೊಂಡು ನಿಷ್ಪಕ್ಷಪಾತವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಮಿಲಿಟರಿ ಅಧಿಕಾರಿಗಳು ಸಲಹೆ ನೀಡಿದರು.

ಗ್ರಾಮದಲ್ಲಿ ಮಿಲಿಟರಿ ಇಲಾಖೆಯ ಪ್ರಮುಖರು ಗ್ರಾಮದಲ್ಲಿ ಪಥ ಸಂಚಲನ ಮಾಡಿ ಜಾಗೃತಿ ಮೂಡಿಸಿದರು‌.

ಈ ಸಂದರ್ಭದಲ್ಲಿ ಗ್ರಾಮದ ಪಂಚಾಯಿತಿ ಸದಸ್ಯರು, ಗುರು ಹಿರಿಯರು, ಮಾತೆಯರು ಕೂಡಿಕೊಂಡು ಅವರೆಲ್ಲರನ್ನು ಸನ್ಮಾನಿಸಿ ಆರತಿ ಮಾಡುವ ಮೂಲಕ ಮಾಡಲಾಯಿತು .


Spread the love

About Karnataka Junction

[ajax_load_more]

Check Also

ಹಸು ಕೆಚ್ಚಲು ದುರ್ಘಟನೆಯಲ್ಲಿ ಜಮೀರ್ ಅಹ್ಮದ್ ನಾಟಕ ರಚನೆ ಮಾಡ್ತಿದ್ದಾರೆ – ಹೊಸ ಬಾಂಬ್ ಸಿಡಿಸಿದ ಮುತಾಲಿಕ್‌

Spread the loveಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಘಟನೆ ಅತ್ಯಂತ ಶೋಚನೀಯ. ಸಚಿವ ಜಮೀರ್ ಅಹ್ಮದ್ ನಾಟಕ ರಚನೆ ಆಡುತ್ತಿದ್ದಾರೆ ಎಂದು …

Leave a Reply

error: Content is protected !!