Breaking News

ಆಯುಷ್ಮಾನ್ ಭಾರತ್ ಆರೋಗ್ಯ ಹೆಲ್ತ್ ಕಾರ್ಡ್ ಉಚಿತವಾಗಿ ವಿತರಣೆ

Spread the love

ಹುಬ್ಬಳ್ಳಿ; ತಾರಿಹಾಳದ ಶ್ರೀ
ಕಲ್ಮೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ
ವತಿಯಿಂದ ಹುಬ್ಬಳ್ಳಿ ಧಾರವಾಡ
ಮಹಾನಗರ ಪಾಲಿಕೆ ರಾಮಣ್ಣ ಬಡಿಗೇರ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಆಯುಷ್ಮಾನ್ ಭಾರತ್ ಆರೋಗ್ಯ ಹೆಲ್ತ್ ಕಾರ್ಡ್. ಉಚಿತವಾಗಿ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರ ವತಿಯಿಂದ ವಿತರಣೆ ಮಾಡಲಾಯಿತು.
ವಾರ್ಡ್ ಅಧ್ಯಕ್ಷ ಹಾಗೂ ಸದಸ್ಯರಾದ ಈರಣ್ಣ, ಪೂಜಾ ವೆಂಕಟೇಶ್, ಮೌನೇಶ್, ಮಲ್ಲಪ್ಪ ,ಚಂದ್ರು, ಗುರು, ಹಿರಿಯೂರು ಹಾಗೂ ಸಮಸ್ತ ನಾಗರಿಕ ಬಂಧುಗಳು ಮತ್ತು ಮಾತೆಯರು ಉಪಸ್ಥಿತರಿದ್ದರು .


Spread the love

About Karnataka Junction

[ajax_load_more]

Check Also

ಅಂದಾನಿಮಠ ನಿಧನಕ್ಕೆ ಕೆಪಿಸಿಸಿ(ಐ) ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಲ್ ಹಾಜ್ ಸಿ ಎಸ್ ಮೆಹಬೂಬ್ ಬಾಷಾರವರು ಸಂತಾಪ

Spread the loveಹುಬ್ಬಳ್ಳಿ: ಉತ್ತರ ಕರ್ನಾಟಕದ ಹಿರಿಯ ನ್ಯಾಯವಾದಿಗಳು, ಹಾಗೂ ಹುಬ್ಬಳ್ಳಿಯ ಖ್ಯಾತ ಹಿರಿಯ ವಕೀಲರಾದ ಜಿ. ಆರ್ .ಅಂದಾನಿಮಠ …

Leave a Reply

error: Content is protected !!