Breaking News

ಮನೆ ಬಾಗಿಲು ಮುರಿದು 2.17 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Spread the love

ಹುಬ್ಬಳ್ಳಿ: ಅಮರಗೋಳದ ಕೆಎಚ್‌ಬಿಯ ನ್ಯಾಯಾಧೀಶರ ಕಾಲೊನಿಯ ನ್ಯಾಯಾಲಯ ಅಧಿಕಾರಿ ರಾಜೇಶ ಚಿನ್ನಣ್ಣವರ ಅವರ ಮನೆ ಬಾಗಿಲು ಮುರಿದು ₹2.17 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಲಾಗಿದೆ.
₹1.80 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹37 ಸಾವಿರ ನಗದು ಕಳವು yeಮಾಡಲಾಗಿದೆ ಎಂದು ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Karnataka Junction

[ajax_load_more]

Check Also

ಕೋಚಿಂಗ್ ಸೆಂಟರ್ ಗಳ ಸೇವಾ ನ್ಯೂನ್ಯತೆ; ಬಿಸಿ ಮುಟ್ಟಿಸಿದ NCH*

Spread the love*-600 ಪ್ರಕರಣಗಳಲ್ಲಿ ವಂಚಿತ ಅಭ್ಯರ್ಥಿಗಳಿಗೆ ನ್ಯಾಯದಾನ; ಒಟ್ಟು ₹ 1.56 ಕೋಟಿ ಪರಿಹಾರ* *- ಬರೀ ವ್ಯವಹಾರಿಕವಾಗಿರದೆ …

Leave a Reply

error: Content is protected !!