Breaking News

ಶಾಲಾ ಮಕ್ಕಳಿಗೆ ಪೆನ್ ವಿತರಣೆ

Spread the love

ಶಾಲಾ ಮಕ್ಕಳಿಗೆ ಪೆನ್ ವಿತರಣೆ

ಆಡಳಿತ ಮಂಡಳಿ ಸದಸ್ಯ ಶಿವಣ್ಣ ಹುಬ್ಬಳ್ಳಿ ಕಾರ್ಯ ಶ್ಲಾಘನೀಯ

ಹುಬ್ಬಳ್ಳಿ :ಮಕ್ಕಳ ಭವಿಷ್ಯಕ್ಕಾಗಿ ಎಲ್ಲರೂ ಪಣ ತೊಡಬೇಕು ಎಂದು ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ಶಿವಣ್ಣ ಹುಬ್ಬಳ್ಳಿಯವರು ಸಲಹೆ ನೀಡಿದರು.
ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಪಂಡಿತ ನೆಹರು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಸಹಾಯ ಆಗಲು ಅವರು ಪೇನ್ ನೀಡಿ ಮಾತನಾಡಿದರು.
ಶಿವಣ್ಣ ಹುಬ್ಬಳ್ಳಿಯವರು ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಪೆನ್ನನು ನೀಡಿದರು ಈ ರೀತಿ ಅವರು ಸುಮಾರು 15 ವರ್ಷದಿಂದ ನೀಡುತ್ತಿದ್ದಾರೆ.
ಅವರ ಮಕ್ಕಳ ಮೇಲಿನ ಪ್ರೀತಿಗೆ ಶಾಲಾ ಸಿಬ್ಬಂದಿ ಮಕ್ಕಳು ಕೃತಜ್ಞತೆ ಸಲ್ಲಿಸಿದ್ದಾರೆ.


Spread the love

About Karnataka Junction

[ajax_load_more]

Check Also

*ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ ‌ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ- ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ

Spread the loveಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಲವಂತವಾಗಿ ಬಂದ್ ಮಾಡಿಸುವ …

Leave a Reply

error: Content is protected !!