Breaking News

ಗುರೂಜಿ ಹತ್ಯೆ ಪ್ರಕರಣ:ಹೊಟೆಲ್ ಸಿಬ್ಬಂದಿ ವಿರುದ್ಧ ಗರಂ ಆದ ಎಡಿಜಿಪಿ ಅಲೋಕಕುಮಾರ

Spread the love

ಹುಬ್ಬಳ್ಳಿ: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಂದ್ರಶೇಖರ ಗುರೂಜಿ ಹತ್ಯೆಯಾದ ಪ್ರೆಸಿಡೆಂಟ್ ಹೊಟೆಲ್ ನಲ್ಲಿ ಹತ್ಯೆಯ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಹೋಟೆಲ್ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡರು. ಹೋಟೆಲ್ ಭದ್ರತಾ ಲೋಪದ ಬಗ್ಗೆ ಅಲೋಕ್ ಕುಮಾರ್ ಗರಂ ಆಗಿದ್ದು, ಇಂತ ದೊಡ್ಡ ಹೊಟೆಲ್ ನಲ್ಲಿ ಒಂದು ಮೆಟಲ್ ಡಿಟೆಕ್ಟರ್ ಇಟ್ಟುಕೊಳ್ಳಲು ಆಗುವುದಿಲ್ವಾ ಎಂದು ತರಾಟೆಗೆ ತಗೆದುಕೊಂಡರು.


Spread the love

About Karnataka Junction

[ajax_load_more]

Check Also

ವೀರಶೈವ ಲಿಂಗಾಯತ ಧಾರವಾಡ ಮಹಾಸಭಾ ಜಿಲ್ಲಾ ಘಟದ ಅಧ್ಯಕ್ಷರಿಗೆ ಸನ್ಮಾನ

Spread the loveಹುಬ್ಬಳ್ಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಧಾರವಾಡ ಮಹಾಸಭಾ ಜಿಲ್ಲಾ ಘಟಕ ಲಿಂಗಾಯತ ಭವನದಲ್ಲಿ ಅಖಿಲ ಭಾರತ …

Leave a Reply

error: Content is protected !!