ಹುಬ್ಬಳ್ಳಿ ಬಟ್ಟೆ ವ್ಯಾಪಾರಿ ಉಣಕಲ್ ಕೆರೆಯಲ್ಲಿ ಜಿಗಿದು ಆತ್ಮಹತ್ಯೆ

Spread the love

ಹುಬ್ಬಳ್ಳಿ- ನಗರದ ಉಣಕಲ್ ಕೆರೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಕೇಶ್ವಾಪುರದ ನಿವಾಸಿ
ಸುನೀಲ ದೋಂಗಡೆ( 39) ಆತ್ಮಹತ್ಯೆ ಮಾಡಿಕೊಂಡ ವ್ಯಾಪಾರಿ ಆಗಿದ್ದು ಸಾಲಗಾರರ ಕಾಟ ಹೆಚ್ಚಾಗಿತ್ರು ಎನ್ನಲಾಗಿದ್ದು ಮೃತನ ಸಹೋದರರ ಸಹ ನಿನ್ನೆ ತಾನೇ ಸಾವನ್ನಪ್ಪಿದ್ದ. ಈ ಕುರಿತು ಸುನಿಲ್ ಸಾಯಿಯುವ ಮುನ್ನ ವಿಡಿಯೋ ಒಂದನ್ನು ಸಹ ಮಾಡಿದ್ದಾನೆ ಎನ್ನಲಾಗಿದೆ. ವಿದ್ಯಾನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ


Spread the love

About gcsteam

    Check Also

    ಸಿದ್ದರಾಮಯ್ಯ ಹೇಳಿಲ್ವಾ ಫ್ರೀ ಎಂದು, ಕರೆಂಟ್ ಬಿಲ್ ಕಟ್ಟಲ್ಲವೆಂದು ಆವಾಜ್ ಹಾಕಿದ ಗ್ರಾಮಸ್ಥರು

    Spread the loveಹುಬ್ಬಳ್ಳಿ:  ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಇಸ್ಕಾಂ ಸಿಬ್ಬಂದಿಯ …

    Leave a Reply