ಹುಬ್ಬಳ್ಳಿ- ನಗರದ ಉಣಕಲ್ ಕೆರೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಕೇಶ್ವಾಪುರದ ನಿವಾಸಿ
ಸುನೀಲ ದೋಂಗಡೆ( 39) ಆತ್ಮಹತ್ಯೆ ಮಾಡಿಕೊಂಡ ವ್ಯಾಪಾರಿ ಆಗಿದ್ದು ಸಾಲಗಾರರ ಕಾಟ ಹೆಚ್ಚಾಗಿತ್ರು ಎನ್ನಲಾಗಿದ್ದು ಮೃತನ ಸಹೋದರರ ಸಹ ನಿನ್ನೆ ತಾನೇ ಸಾವನ್ನಪ್ಪಿದ್ದ. ಈ ಕುರಿತು ಸುನಿಲ್ ಸಾಯಿಯುವ ಮುನ್ನ ವಿಡಿಯೋ ಒಂದನ್ನು ಸಹ ಮಾಡಿದ್ದಾನೆ ಎನ್ನಲಾಗಿದೆ. ವಿದ್ಯಾನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ
