Breaking News

ಸುರತ್ಕಲ್‌ನಲ್ಲಿ ಯುವಕನ ಮೇಲೆ ಚಾಕು ಇರಿತ : ಸ್ಥಳಕ್ಕೆ ಪೊಲೀಸರು ಘಟನಾ ಸ್ಥಳಕ್ಕೆ

Spread the love

ಮಂಗಳೂರು : ಪ್ರವೀಣ್‌ ನೆಟ್ಟಾರು ಸಾವಿನ ಬೆನ್ನಲ್ಲೇ ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಮಂಗಲಪೇಟೆ ಎಂಬಲ್ಲಿ ಯುವಕನೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ. ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಫಾಜಿಲ್‌ ಎಂಬಾತನೇ ಚಾಕುವಿನಿಂದ ಇರಿತಕ್ಕೆ ಒಳಗಾಗಿರುವ ಯುವಕ. ಮಂಗಲಪೇಟೆಯಲ್ಲಿನ ಅಂಗಡಿಯೊಂದಕ್ಕೆ ಬಟ್ಟೆ ಖರೀದಿ ಮಾಡಲು ಬಂದಿದ್ದ, ಈ ವೇಳೆಯಲ್ಲಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಸ್ಥಳಕ್ಕೆ ಸುರತ್ಕಲ್‌ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಇನ್ನು ಮಂಗಳೂರು ನಗರ ಪೊಲೀಸ್‌ ಆಯುಕ್ತರಾದ ಎನ್.‌ ಶಶಿಕುಮಾರ್‌ ಅವರು ಕೂಡ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.


Spread the love

About Karnataka Junction

[ajax_load_more]

Check Also

ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ

Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …

Leave a Reply

error: Content is protected !!