ಕೆಸರಿನಲ್ಲಿ ಸಿಲುಕಿಕೊಂಡ ಸಾರಿಗೆ ಬಸ್, ಹೊರತೆಗೆಯಲು ಹರಸಾಹಸ

Spread the love

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಬಳಿ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ವೊಂದು ಕೆಸರಿನಲ್ಲಿ ಸಿಲುಕಿ ಸಾಕಷ್ಟು ಪ್ರಯಾಣಿಕರು ಪರದಾಡಿದ ಸ್ಥಿತಿ ನಿರ್ಮಾಣವಾಯಿತು.
ಹುಬ್ಬಳ್ಳಿ ಯಿಂದ ಕುಂದಗೋಳ ತಾಲೂಕಿನ ಮುಳ್ಳಳ್ಳಿ ಗ್ರಾಮಕ್ಕೆ ಬಸ್ ಹೊರಟಿತ್ತು. ಬಸ್ ಶಿರಗುಪ್ಪಿಯ ಸರ್ಕಾರಿ ಪ್ರೌಢ ಶಾಲೆ ಬಳಿ ಈ ಬಸ್ ಏಕಾಏಕಿ ಕೆಸರಿನಲ್ಲಿ ಸಿಲುಕಿಕೊಂಡಿದೆ. ಈ ಬಸ್ ಹೊರತೆಗೆಯಲು ಪ್ರಯಾಣಿಕರು ಹಾಗೂ ಸ್ಥಳೀಯರು ಹರಸಾಹಸ ಪಡೆಯಬೇಕಾಯಿತು.
ಬಸ್ ಕೆಸರಿನಲ್ಲಿ ಸಿಲುಕಿ ಎರಡು ಗಂಟೆಗೂ ಅಧಿಕ ಕಾಲ ಹೊರ ತೆಗೆಯಲು ಹಿಡಿಶಾಪ ಹಾಕುತ್ತಲೇ ಪ್ರಯಾಣಿಕರು ಸ್ಥಳೀಯರು ಸಾರಿಗೆ ಸಿಬ್ಬಂದಿ ಅವರಿಗೆ ಸಹಾಯ ಮಾಡಿದರು.


Spread the love

About gcsteam

    Check Also

    ಪಿಯುಸಿಯಲ್ಲಿ ರಾಜ್ಯಕ್ಕೆ 3ನೇ ರಾಂಕ್: ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿ ಮಹತ್ವದ ಸಾಧನೆ

    Spread the loveಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ. ಈ ಸಂಸ್ಥೆ ಒಂದಿಲ್ಲೊಂದು ರೀತಿಯಲ್ಲಿ ಸಾಧನೆ ಮಾಡುತ್ತ ಬಂದಿದೆ. …

    Leave a Reply