Breaking News

ಕೆಸರಿನಲ್ಲಿ ಸಿಲುಕಿಕೊಂಡ ಸಾರಿಗೆ ಬಸ್, ಹೊರತೆಗೆಯಲು ಹರಸಾಹಸ

Spread the love

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಬಳಿ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ವೊಂದು ಕೆಸರಿನಲ್ಲಿ ಸಿಲುಕಿ ಸಾಕಷ್ಟು ಪ್ರಯಾಣಿಕರು ಪರದಾಡಿದ ಸ್ಥಿತಿ ನಿರ್ಮಾಣವಾಯಿತು.
ಹುಬ್ಬಳ್ಳಿ ಯಿಂದ ಕುಂದಗೋಳ ತಾಲೂಕಿನ ಮುಳ್ಳಳ್ಳಿ ಗ್ರಾಮಕ್ಕೆ ಬಸ್ ಹೊರಟಿತ್ತು. ಬಸ್ ಶಿರಗುಪ್ಪಿಯ ಸರ್ಕಾರಿ ಪ್ರೌಢ ಶಾಲೆ ಬಳಿ ಈ ಬಸ್ ಏಕಾಏಕಿ ಕೆಸರಿನಲ್ಲಿ ಸಿಲುಕಿಕೊಂಡಿದೆ. ಈ ಬಸ್ ಹೊರತೆಗೆಯಲು ಪ್ರಯಾಣಿಕರು ಹಾಗೂ ಸ್ಥಳೀಯರು ಹರಸಾಹಸ ಪಡೆಯಬೇಕಾಯಿತು.
ಬಸ್ ಕೆಸರಿನಲ್ಲಿ ಸಿಲುಕಿ ಎರಡು ಗಂಟೆಗೂ ಅಧಿಕ ಕಾಲ ಹೊರ ತೆಗೆಯಲು ಹಿಡಿಶಾಪ ಹಾಕುತ್ತಲೇ ಪ್ರಯಾಣಿಕರು ಸ್ಥಳೀಯರು ಸಾರಿಗೆ ಸಿಬ್ಬಂದಿ ಅವರಿಗೆ ಸಹಾಯ ಮಾಡಿದರು.


Spread the love

About Karnataka Junction

[ajax_load_more]

Check Also

ನಿರ್ಗತಿಕರಿಗೆ ಕರ್ನಾಟಕ ನವನಿರ್ಮಾಣ ವೇದಿಕೆ ವತಿಯಿಂದ ಬಟ್ಟೆ, ಆಹಾರ ಧಾನ್ಯ ವಿತರಣೆ

Spread the loveಹುಬ್ಬಳ್ಳಿ: ನವನಗರದ ಆರ್ ಟಿ ಓ ಕಚೇರಿ ಮುಂಭಾಗದಲ್ಲಿ ಅಲೆಮಾರಿ ಜನಾಂಗಕ್ಕೆ ಕರ್ನಾಟಕ ನವನಿರ್ಮಾಣ ವೇದಿಕೆ ವತಿಯಿಂದ …

Leave a Reply

error: Content is protected !!