ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಎನ್.ಸಿ. ಕಾಡದೇವರಮಠಗೆ ಹೃದಯಸ್ಪರ್ಶಿ ಸನ್ಮಾನ

Spread the love

ಹುಬ್ಬಳ್ಳಿ; ಸ್ವಾತಂತ್ರ್ಯ ಅಮೃತ ಮಹೋತ್ಸವ 75ನೇ ಸ್ವಾತಂತ್ರ್ಯ ಮಹೋತ್ಸವದ ಸಂದರ್ಭದಲ್ಲಿ ನಗರದ ಜನತಾ ಬಜಾರ್ ಬೀದಿ ಬದಿ ವ್ಯಾಪಾರಸ್ಥರ ಸಂಘದಿಂದ ಕೇಶ್ವಾಪುರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣಾ ಕಚೇರಿಯಲ್ಲಿ ನಮ್ಮ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎನ್.ಸಿ. ಕಾಡದೇವರಮಠ ಅವರನ್ನು ಮಹೇಶ್ ಸೋಮಪ್ಪ ಹಂಜಗಿ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು.
ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎನ್.ಸಿ. ಕಾಡದೇವರಮಠ ಅವರು ಮಾತನಾಡಿ, ಸ್ವಾತಂತ್ರ್ಯ ಮಹೋತ್ಸವ ಆಚರಣೆ ಒಂದು ದಿನಕ್ಕೆ ಸೀಮಿತ ಇರಬಾರದು ಅದು ನಿತ್ಯ ನಿರಂತರವಾಗಿ ನಡೆಯಬೇಕು. ಇನ್ನು ಬೀದಿ ಬದಿಯ ವ್ಯಾಪಾರಿಗಳು ಶ್ರಮ ಜೀವಿಗಳಾಗಿದ್ದು ಯಾವುದೇ ಕಾರಣಕ್ಕೆ ಹಿಂಜರದೇ ವ್ಯಾಪಾರ ಮಾಡಬೇಕು, ಪೊಲೀಸ್ ಇಲಾಖೆಯಿಂದ ಎಲ್ಲ ಬಗೆಯ ಸಹಾಯ ಸಹಾಕಾರ ನೀಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ
ರತ್ನಾಕರ್ ಗೌಡ್ರು,
ಸೋಮಪ್ಪ ಮಲ್ಲಪ್ಪ ಹಂಜಗಿ,
ತಿರುಪಲ್ ಪಟೇಲ್,
ಅರ್ಜುನ್ ಭಜಂತ್ರಿ,
ಸದ್ದಾಂ ಬಾಂಗಡಿ ವಾಲೆ,
ಸೈಯದ್, ಬೀದಿ ಬದಿ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯರು ಅನೇಕ ವ್ಯಾಪಾರಸ್ಥರು,ಯುವಕರು ಭಾಗವಹಿಸಿದ್ದರು.


Spread the love

About gcsteam

    Check Also

    ಪಿಯುಸಿಯಲ್ಲಿ ರಾಜ್ಯಕ್ಕೆ 3ನೇ ರಾಂಕ್: ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿ ಮಹತ್ವದ ಸಾಧನೆ

    Spread the loveಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ. ಈ ಸಂಸ್ಥೆ ಒಂದಿಲ್ಲೊಂದು ರೀತಿಯಲ್ಲಿ ಸಾಧನೆ ಮಾಡುತ್ತ ಬಂದಿದೆ. …

    Leave a Reply