ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಲಾರಿ ಚಾಲಕ ಪರಾರಿ

Spread the love

ಹುಬ್ಬಳ್ಳಿ: ನವನಗರ ಬಳಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಮುಂಭಾಗ ನುಜ್ಜುಗುಜ್ಜಾಗಿದ್ದು ಲಾರಿ ಚಾಲಕ ಪರಾರಿಯಾಗಿದ್ದಾನೆ.
ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತಿದ್ದಾಗ ಲಾರಿ ಚಾಲಕನ ಅಜಾಗರೂಕತೆ ಹಾಗೂ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.ಸ್ವಲ್ಪದರಲ್ಲೇ ದೊಡ್ಡ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply