ಬೆಳಗಾವಿ; ಜಿಲ್ಲೆಯ ಕರದಂಟಿನ ನಾಡು ಗೋಕಾಕ ನಗರದಲ್ಲಿ ಕೂಡಲಸಂಗಮದ ಪಂಚಮಸಾಲಿ ಸಮಾಜದ ಪ್ರಪ್ರಥಮ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಹಕ್ಕೊತ್ತಾಯದ ಬೃಹತ್ ಸಮಾವೇಶದಲ್ಲಿ ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಗಂಗಾಧರ ದೊಡವಾಡ ಭಾಗವಹಿಸಿ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರ ಯಾವುದೇ ತಾರತಮ್ಯ ಮಾಡದೇ ಮೀಸಲಾತಿ ನೀಡಿ ನಮ್ಮ ಹೋರಾಟವನ್ನು ತಾರ್ಕಿಕ ಅಂತ್ಯ ಕಾಣಬೇಕು ಎಂದು ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ
ಉದ್ದಿಮೆದಾರರಾದ ರಾಜು ಕೊಟಗಿ ,ಆನಂದ ಕೊಟಗಿ, ಇಬ್ರಾಹಿಂ ಅಗಸಿಮನಿ ಮುಂತಾದವರು ಭಾಗವಹಿಸಿದ್ದರು.
Check Also
ಹಸು ಕೆಚ್ಚಲು ದುರ್ಘಟನೆಯಲ್ಲಿ ಜಮೀರ್ ಅಹ್ಮದ್ ನಾಟಕ ರಚನೆ ಮಾಡ್ತಿದ್ದಾರೆ – ಹೊಸ ಬಾಂಬ್ ಸಿಡಿಸಿದ ಮುತಾಲಿಕ್
Spread the loveಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಘಟನೆ ಅತ್ಯಂತ ಶೋಚನೀಯ. ಸಚಿವ ಜಮೀರ್ ಅಹ್ಮದ್ ನಾಟಕ ರಚನೆ ಆಡುತ್ತಿದ್ದಾರೆ ಎಂದು …