Breaking News

ಡಾ.ಆನಂದ್‍ಕುಮಾರ್ ಗೆಭಾರತ ರತ್ನ ಡಾ.ಅಬ್ದುಲ್ ಕಲಾಂ ಪ್ರಶಸ್ತಿ, ಬಂಗಾರದ ಪದಕ

Spread the love

ನವದೆಹಲಿ- ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ವತಿಯಿಂದ ನವದೆಹಲಿಯಲ್ಲಿಂದು ನಡೆದ ರಾಷ್ಟ್ರೀಯ ಸಮಾರಂಭದಲ್ಲಿ ಸಮಾಜಸೇವೆಗಾಗಿ ಭಾರತ ರತ್ನ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪ್ರಶಸ್ತಿ ಹಾಗೂ ಬಂಗಾರದ ಪದಕವನ್ನು ಬೆಂಗಳೂರಿನ ಮಾನಸ ಗ್ರೂಪ್ ಸಂಸ್ಥೆ ಅಧ್ಯಕ್ಷರಾದ ಡಾ.ಆನಂದ್‍ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ಪದಾಧಿಕಾರಿಗಳು ಮುಂತಾದವರಿದ್ದರು.


Spread the love

About Karnataka Junction

[ajax_load_more]

Check Also

ಸಾರಿಗೆ ಸಿಬ್ಬಂದಿಗೆ ಸುರಕ್ಷಾ ಚಾಲಕ ಬ್ಯಾಡ್ಜ್ ಪ್ರದಾನ

Spread the loveNWKSRTC MD ಪ್ರಿಯಾಂಗ್ ಅಭಿನಂದನೆ ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅಪಘಾತ ಹಾಗೂ ಅಪರಾಧ …

Leave a Reply

error: Content is protected !!