ವಿಪ ಸದಸ್ಯ ಎಸ್ ಎಲ್ ಬೋಜೆಗೌಡ್ರಗೆ ಸನ್ಮಾನ

Spread the love

ಹುಬ್ಬಳ್ಳಿ; ವಿಧಾನ ಪರಿಷತ್ತಿನ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರಾದ ಎಸ್ ಎಲ್ ಬೋಜೆಗೌಡ್ರ ಅವರನ್ನು ನವಲಗುಂದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಪ್ರಕಾಶ ಅಂಗಡಿ ವಕೀಲರು ಆತ್ಮೀಯವಾಗಿ ಸನ್ಮಾನಿಸಲಾಯಿತು ‌. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಅಶ್ವತ್ , ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಗುರುರಾಜ ಹುಣಸಿಮರದ , ಜಿಲ್ಲಾ ಕಾರ್ಯಾಧ್ಯಕ್ಷರಾದ ಫತೇಶಾ ಯರಗಟ್ಟಿ, ಪಕ್ಷದ ಮುಖಂಡರಾದ ತುಳಸಿಕಾಂತ ಖೋಡೆ, ದೇವರಾಜ ಕಂಬಳಿ, ಶಾಂತವೀರ ಬೆಟಗೇರಿ,ಎಮ್ ನಾಡಗೌಡ್ರ, ಅಲಿ ಸಂದಿಮನಿ,ಪೂರ್ಣಿಮಾ ಸವದತ್ತಿ, ನಾಗರಾಜ ಗುಡದರಿ, ಅನೇಕರು ಭಾಗವಹಿಸಿದ್ದರು.


Spread the love

About Karnataka Junction

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply