Breaking News

ಕೋಳಿವಾಡ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗೆ ಶ್ರದ್ಧಾಂಜಲಿ

Spread the love

ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಗ್ರಾಮದಲ್ಲಿ ಮಂಗಳವಾರ ರಾತ್ರಿ ,8 ಕ್ಕೆ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಶ್ರದ್ಧಾಂಜಲಿಯನ್ನು ಗ್ರಾಮಸ್ಥರು ಸಲ್ಲಿಸಿದರು.
ಶ್ರೀ ಸಿದ್ಧೇಶ್ವರ ಭಾವಚಿತ್ರಕ್ಕೆ ಪೂಜೆ ಮಾಡಿ ನಮನ ಸಲ್ಲಿಸಲಾಯಿತು. ‌
ಇದೇ ಸಂದರ್ಭದಲ್ಲಿ ಹುಬ್ಬಳ್ಳಿಯ ಗೋಕುಲ ಹಾಗೂ ನವಲಗುಂದ ತಾಲೂಕಿನ ಮೊರಬ ಹಾಗೂ ಧಾರವಾಡ ದಲ್ಲಿ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು ನೀಡಿದ ಪ್ರವಚನ ಅನೇಕ ಜನರನಲ್ಲಿ ಬದಲಾವಣೆಯನ್ನು ತಂದಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು.
ಗ್ರಾಮದ ಯುವಕರು, ರೈತರು ಹಾಗೂ ಹಿರಿಯರು ಇದ್ದರು


Spread the love

About Karnataka Junction

[ajax_load_more]

Check Also

ರಾಜ್ಯ ಪ್ರಶಸ್ತಿಗೆ ಈರಪ್ಪ ಎಮ್ಮಿ ಆಯ್ಕೆ

Spread the loveರಾಜ್ಯ ಪ್ರಶಸ್ತಿಗೆ ಈರಪ್ಪ ಎಮ್ಮಿ ಆಯ್ಕ ಹುಬ್ಬಳ್ಳಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ …

Leave a Reply

error: Content is protected !!