Breaking News

ಏಕಾಏಕಿ ಹೊತ್ತಿ ಉರಿದ ಕಾರು, ತಪ್ಪಿದ ದೊಡ್ಡ ದುರಂತ

Spread the love

ಹುಬ್ಬಳ್ಳಿ: ನಗರದ ವಿದ್ಯಾನಗರದ ರಿಲಯನ್ಸ್ ಮಾರ್ಟ್ ಎದುರು ಕಾರವೊಂದು ಏಕಾಏಕಿ ಧಗೆ ಧಗೆನೆ ಹೊತ್ತಿ ಉರಿದ ಘಟನೆ ಇಂದು ನಡೆದಿದೆ
ಶಿಪ್ಟ್ ಕಾರಿನಲ್ಲಿ ಮೊದಲು ಕಾಣಿಸಿಕೊಂಡ ಹೊಗೆ ನಂತರ ಧಗೆ ಧಗೆ ಹೊತ್ತಿ ಉರಿದ ಕಾರು ದೃಷ್ಟವಶಾತ್ ತಪ್ಪಿದ ಭಾರೀ ದುರಂತ
ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು


Spread the love

About Karnataka Junction

[ajax_load_more]

Check Also

ಸಾರಿಗೆ ಸಿಬ್ಬಂದಿಗೆ ಸುರಕ್ಷಾ ಚಾಲಕ ಬ್ಯಾಡ್ಜ್ ಪ್ರದಾನ

Spread the loveNWKSRTC MD ಪ್ರಿಯಾಂಗ್ ಅಭಿನಂದನೆ ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅಪಘಾತ ಹಾಗೂ ಅಪರಾಧ …

Leave a Reply

error: Content is protected !!