Breaking News

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಕಾರ್ ಡಿಕ್ಕಿ ಓರ್ವ ಸಾವು ರಸ್ತೆ ತಡೆದು ಗ್ರಾಮಸ್ಥರ ಆಕ್ರೋಶ

Spread the love

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಪಾದಚಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಹೊಡರ ಓರ್ವ ಸಾವನ್ನಪ್ಪಿದ್ದು ಇದರಿಂದಾಗಿ ಸ್ಥಳೀಯರು ರೊಚ್ಚಿಗೆದ್ದು ರಸ್ತೆ ತಡೆದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ರಾತ್ರಿ ೮ ಕ್ಕೆ ನಡೆದಿದೆ.
ಗ್ರಾಮದ ಬಸವರಾಜ ಮಲ್ಲಾಡದ ಮೃತ ವ್ಯಕ್ತಿ ಆಗಿದ್ದು ರಸ್ತೆ ದಾಟುವ ವೇಳೆ ಕಾರ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ವ್ಯಕ್ತಿ ಸಾವನ್ನಪ್ಪುತಿದ್ದಂತೆ ರೊಚ್ಚಿಗೆದ್ದ ಜನರು ಗದಗ ಹುಬ್ಬಳ್ಳಿ ರಸ್ತೆ ತಡೆ ಆಕ್ರೋಶ ವ್ಯಕ್ತಪಡಿಸಿದರು


Spread the love

About Karnataka Junction

[ajax_load_more]

Check Also

ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ

Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …

Leave a Reply

error: Content is protected !!