Breaking News

ತೈಲ ಬೆಲೆ ಏರಿಕೆ ವಿರೋಧಿಸಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಪೆಟ್ರೋಲ್ ಬಂಕ್ ಎದುರಿಗೆ ಪ್ರತಿಭಟನೆ

Spread the love

https://youtu.be/O1y4iL8mt7c

ಹುಬ್ಬಳ್ಳಿ; ಪೆಟ್ರೋಲ್, ಡಿಸೇಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ಮಹೇಶ ದಾಬಡೆ ನೇತೃತ್ವದಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಪೆಟ್ರೋಲ್ ಬಂಕ್ ಎದುರಿಗೆ ಪ್ರತಿಭಟನೆ ನಡೆಸಲಾಯಿತು. ಹು-ಧಾ ಮ-ಜಿ ಅಧ್ಯಕ್ಷ ಅಲ್ತಾಫ್ ಹಳ್ಳೂರ್,ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಜತ್ ಉಳ್ಳಾಗಡ್ಡಿಮಠ, , ದೇವಕಿ ಯೋಗಾನಂದ, ಮಂಜು ಚಿಂತಗಿಂಚಲ್,ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳ/ಸಮತಾ ಸೇನಾದ ಗುರುನಾಥ್ ಉಳ್ಳಿಕಾಶಿ, ಲೋಹಿತ್ ಗಾಮನಗಟ್ಟಿ, ಹನಮಂತ ತಳವಾರ ಬಸವರಾಜ ನೆವನೂರ,ಮಿಂಟು ಮೆಹರವಾಡೆ,ಹಾಗೂ ಅನೇಕ ಪ್ರಮುಖರು ,ಪದಾಧಿಕಾರಿಗಳು,
ಕಾರ್ಯಕರ್ತರು,ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಈಸಂಧರ್ಭದಲ್ಲಿ ಬೆಲೆ ಏರಿಕೆಯ ಮೂಲಕ ಜನಸಾಮಾನ್ಯರ ಸುಲಿಗೆಯನ್ನು ತೀವ್ರವಾಗಿ ಖಂಡಿಸಿ ಘೋಷಣೆ ಕೂಗಲಾಯಿತಲ್ಲದೆ,ಸದರಿ ಇಂಧನಗಳನ್ನ ಜಿಎಸ್ ಟಿ ವ್ಯಾಪ್ತಿಗೆ ತರುವವರೆಗೂ ಹೋರಾಟ ತೀವ್ರಗೊಳಿಸಲಾಗುವದೆಂದು ಮಹೇಶ ದಾಬಡೆ,ರಜತ ಉಳ್ಳಾಗಡ್ಡಿಮಠ,ದೇವಕಿ,ಅಲ್ತಾಫ್ ಹಳ್ಳೂರ ಮಾತನಾಡಿದರು.
ಸಮತಾ ಸೇನಾ ದ ಗುರುನಾಥ ಉಳ್ಳಿಕಾಶಿ ಮಾತನಾಡಿದರು.
ಈ ವೇಳೆ ದಲಿತ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮೌನಾಚರಣೆ ಮಾಡಲಾಯಿತು.


Spread the love

About Karnataka Junction

[ajax_load_more]

Check Also

*ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ ‌ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ- ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ

Spread the loveಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಲವಂತವಾಗಿ ಬಂದ್ ಮಾಡಿಸುವ …

Leave a Reply

error: Content is protected !!