Breaking News

ಹುಬ್ಬಳ್ಳಿ ಧಾರವಾಡ ನೂತನ ಡಿಸಿಪಿಯಾಗಿ ಖುಷಾಲ್ ಚೌಕ್ಷೆ

Spread the love

ಹುಬ್ಬಳ್ಳಿ,: ಅಂಜಲಿ ಅಂಬಿಗೇರ ಕೊಲೆಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಆಗಿದ್ದರಿಂದ ಖಾಲಿಯಾದ ಸ್ಥಳಕ್ಕೆ ಬೆಂಗಳೂರಿನ ಪ್ಲಾರೆನಿಕ್ಸ್ ಲ್ಯಾಬ್ ವಿಭಾಗದ ಜಂಟಿ ನಿರ್ದೇಶಕ ಡಿಸಿಪಿಯಾಗಿ ಖುಷಾಲ್ ಚೌಕ್ಷೆ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದಿನಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.


Spread the love

About Karnataka Junction

[ajax_load_more]

Check Also

ವಲಯ ಅರಣ್ಯಧಿಕಾರಿ ಸೇವಾಲಾಲ ಮಾಲಾಧಾರಿಗಳು ಅವಾಚ್ಯವಾಗಿ ನಿಂಧಿಸಿದ್ದಾರೆ ಎಂದು ಆರೋಪಿಸಿ: ಮನವಿ

Spread the love ಕಲಘಟಗಿ: ಫೆ. 15 ರಂದು ಜರುಗುವ ಸಂತ ಸೇವಾಲಾಲ ಜಯಂತಿ ಅಂಗವಾಗಿ ಸೇವಾಲಾಲ ಮಾಲಾಧಾರಿಗಳು ಅರಣ್ಯ …

Leave a Reply

error: Content is protected !!