Breaking News

ಸಿಐಡಿ ಡಿಜಿಪಿ ಡಾ.ಎ.ಎಂ.ಸಲೀಂ ಅಂಜಲಿ ,ನೇಹಾ ಕೊಲೆ ಪ್ರಕರಣಗಳ ಕುರಿತು ಮಾಹಿತಿ ಸಂಗ್ರಹ

Spread the love

ಹುಬ್ಬಳ್ಳಿ: ಪ್ರಿಯಕರನಿಂದಲೇ ಕೋಲೆಗೀಡಾಗಿದ್ದ ನೇಹಾ ನಿರಂಜನ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ಒಂದು ಹಂತಕ್ಕೆ ತಂದಿದ್ದು ಏನೆಲ್ಲಾ ಪ್ರಗತಿ ಆಗಿದೆ ಎಂಬ ಕುರಿತು ಸಿಐಡಿ ಡಿಜಿಪಿ ಡಾ.ಎಂ.ಎ‌. ಸಲೀಂ ಸೋಮವಾರ ದೇಶಪಾಂಡೆ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.
ಸಭೆ ನಡೆಯುತಿದ್ದ ಹೊರಗಡೆ ಪೊಲೀಸ್ ವಾಹನದಲ್ಲಿ ಅಂಜಲಿ ಹಂತಕ ಗಿರೀಶ ಇರಿಸಿದ್ದರು‌.
ಅಂಜಲಿ ಹಂತಕನನ್ನ
ಎರಡೂ ಕೊಲೆಗಳ ತನಿಖೆ ನಡೆಸುತ್ತಿರುವ ಸಿಐಡಿ ಎಸ್ಪಿ ವೆಂಕಟೇಶ ಅವರಿಂದ ಅಂಜಲಿ ಹಾಗೂ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯ ಕುರಿತು ಹೆಚ್ಚಿನ ಮಾಹಿತಿ ಸಹ ಸಂಗ್ರಹ ಮಾಡಿದರು.


Spread the love

About Karnataka Junction

[ajax_load_more]

Check Also

ವಿವಿಧ ಬೇಡಿಕೆಗಳ ಆಗ್ರಹಿಸಿ ಮಾರ್ಚ್ 3 ಕ್ಕೆ ರಾಜ್ಯ ಹೆದ್ದಾರಿ ಬಂದ್.

Spread the loveಕುಂದಗೋಳ: ತಾಲೂಕಿನ ಅತಿ ದೊಡ್ಡ ಗ್ರಾಮವಾದ ಸಂಶಿ ಗ್ರಾಮದ ಸೌಲಭ್ಯೆಗಳಾಗಿ ಅನೇಕ ಬಾರಿ ಮನವಿ ಸಲ್ಲಿಸಿದರು ಇದುವರೆಗೂ …

Leave a Reply

error: Content is protected !!