ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನ ಸಭಾ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ
ಶ್ರೀಕಾಂತ ದುಂಡಿಗೌಡರ ಮತ್ತು ಇನ್ನೊಬ್ಬ ಬಿಜೆಪಿ ಮುಖಂಡ ಸಂಗಮೇಶ ಕಂಬಾಳಿಮಠ ಬಿಜೆಪಿ ಪಕ್ಷ ದಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷದಿಂದ6 ವರ್ಷ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದು
ಶ್ರೀಕಾಂತ ದುಂಡಿಗೌಡರ ಶಿಗ್ಗಾವಿ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊನೆಯ ಗಳಿಗೆಯಲ್ಲಿ ಹಿರಿಯ ನಾಯಕರ ಒತ್ತಾಯದ ಮೂಲಕ ಹಿಂದೆ ಸರಿದಿದ್ದರು.ಆದರೆ
ಬಿಜೆಪಿ ಟಿಕೇಟ್ ಭರತ್ ಬೊಮ್ಮಾಯಿಗೆ ಸಿಕ್ಕ ಹಿನ್ನಲೆ
ಉಪಚುನಾವಣೆಯಲ್ಲಿ ಪಕ್ಷ ವಿರೋದಿ ಚಟುವಟಿಕೆ ನಡೆಸಿದ್ದರೆಂಬ ಆರೋಪ ಕೇಳಿ ಬಂದ ಹಿನ್ನಲೆ ಮಾಡಿದ್ದರು
ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶದ ಮೇರಗೆಶ್ರೀಕಾಂತ್ ದುಂಡಿಗೌಡ ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ್ ಪೂಜಾರ ಆದೇಶ ಹೊರಡಿಸಿದ್ದಾರೆ.
Check Also
ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ: ನಾರಾಯಣಸ್ವಾಮಿ
Spread the love ಹುಬ್ಬಳ್ಳಿ: ‘ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ …