Breaking News

ಖ್ಯಾತ ಪರಿಸರ ಪ್ರೇಮಿ ಶ್ರೀಶೈಲಪ್ಪ ,ಶಂಕರಪ್ಪ, ಬೆಟಗೇರಿ ಇನ್ನಿಲ್ಲ

Spread the love

ನವಲಗುಂದ: ತಾಲ್ಲೂಕಿನ ಕನ್ನೂರ ಗ್ರಾಮದ ಪ್ರಭಾವಿ ನಾಯಕರು ಹಾಗೂ ಪರಿಸರ ಪ್ರೇಮಿಗಳಾಗಿದ್ದ ಶ್ರೀಶೈಲಪ್ಪ ,ಶಂಕರಪ್ಪ, ಬೆಟಗೇರಿ(78) ಅವರು ಮಂಗಳವಾರ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಮೂಲತಃ ಕನ್ನೂರ ಗ್ರಾಮದವರಾದ ಅನಾರೋಗ್ಯಕ್ಕೀಡಾಗಿ ಕೇಲ ದಿನಗಳಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ‌. ಮೃತರು ‌ ಒರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಹಾಗೂ ಅಪಾರ ಪ್ರಮಾಣದ ಬಂದು ಬಳಗವನ್ನು ಅಗಲಿದ್ದಾರೆ
ಮೂಲತ ಕೃಷಿಕರರಾಗಿದ್ದು ಕೃಷಿ ಕಾರ್ಯದಲ್ಲಿ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಾಕಷ್ಟು ಅನುಭವ ಹೊಂದಿದ್ದರು.


Spread the love

About Karnataka Junction

[ajax_load_more]

Check Also

ವೀರಶೈವ ಲಿಂಗಾಯತ ಧಾರವಾಡ ಮಹಾಸಭಾ ಜಿಲ್ಲಾ ಘಟದ ಅಧ್ಯಕ್ಷರಿಗೆ ಸನ್ಮಾನ

Spread the loveಹುಬ್ಬಳ್ಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಧಾರವಾಡ ಮಹಾಸಭಾ ಜಿಲ್ಲಾ ಘಟಕ ಲಿಂಗಾಯತ ಭವನದಲ್ಲಿ ಅಖಿಲ ಭಾರತ …

Leave a Reply

error: Content is protected !!