Breaking News

ಆನ್‌ಲೈನ್‌ನಲ್ಲಿ ₹63 ಸಾವಿರ ವಂಚನೆ

Spread the love

https://youtu.be/zfPr2KOnnGU

ಹುಬ್ಬಳ್ಳಿ: 24 ಗಂಟೆಯೊಳಗೆ ಬ್ಯಾಂಕ್‌ ಖಾತೆಗೆ ನೀಡಿರುವ ದಾಖಲೆಗಳನ್ನು ಅಪ್‌ಡೇಟ್‌ ಮಾಡದಿದ್ದರೆ ಖಾತೆ ಬಂದ್‌ ಆಗುತ್ತದೆ ಎಂದು ಅರವಿಂದನಗರದ ಚಂದ್ರಕಾಂತ ಪಾಲನಕರ ಅವರಿಗೆ ಕರೆ ಮಾಡಿದ ವಂಚಕ, ಆನ್‌ಲೈನ್‌ನಲ್ಲಿ ₹63,986 ವರ್ಗಾಯಿಸಿಕೊಂಡಿದ್ದಾನೆ. ಹುಬ್ಬಳ್ಳಿ ನಗರ- ಆನ್‌ಲೈನ್‌ನಲ್ಲಿ ₹63 ಸಾವಿರ ವಂಚನೆ, ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಎಸ್‌ಬಿಐ ಖಾತೆ ವ್ಯವಸ್ಥಾಪಕ ಎಂದು ವಂಚಕ ಕರೆ ಮಾಡಿ, ಅವರ ಮೊಬೈಲ್‌ಗೆ ಬಂದ ಒಟಿಪಿ ಪಡೆದು ಹಣ ವರ್ಗಾಯಿಸಿಕೊಂಡಿದ್ದಾನೆ. ಹುಬ್ಬಳ್ಳಿ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Karnataka Junction

[ajax_load_more]

Check Also

ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ

Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …

Leave a Reply

error: Content is protected !!