Breaking News

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಹೋರಾಡಿದ್ದ ಹೋರಾಟಗಾರರಿಗೆ ಸನ್ಮಾನ

Spread the love

https://youtu.be/SGdsu7ZJxHU

ಹುಬ್ಬಳ್ಳಿ; ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಚ್ಯುತಿ ತಂದು, ಕಾಂಗ್ರೆಸ್ ನ ಸಂವಿಧಾನ ವಿರೋಧಿ ಸರ್ವಾಧಿಕಾರತ್ವದ ಪ್ರತೀಕವಾಗಿದ್ದ 1975ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಭಾಗದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಮುಂದಾಳತ್ವ ವಹಿಸಿ, ಅಂದಿನ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟಿಸಿ, 18 ತಿಂಗಳುಗಳ ಕಾಲ ಜೈಲುವಾಸ ಅನುಭವಿಸಿದ ಹೋರಾಟಗಾರರಾದ ಶ್ರೀ ಹನುಮಂತ ರಾವ್ ಗುರುರಾವ್ ಇನಾಮ್ದಾರ್ ಹಾಗೂ ಅಚ್ಯುತ್ ಲಿಮೆ ಅವರನ್ನು ಹುಬ್ಬಳ್ಳಿಯಲ್ಲಿ ಪ್ರತ್ಯೇಕವಾಗಿ ಅವರ ಮನೆಗಳಿಗೆ ತೆರಳಿ ಭೇಟಿಯಾಗಿ ಸಚಿವ ಜಗದೀಶ್ ಶೆಟ್ಟರ್ ಸನ್ಮಾನಿಸಿದರು ‌.
ಪ್ರಜಾ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರ ಗೌರವಾರ್ಥವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾ್ ಮಹೇಶ ಟೆಂಗಿನಕಾಯಿ, ನಾಗೇಶ ಕಲಬುರಗಿ, ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ, ಬೀರಪ್ಪ ಕಂಡೇಕರ್, ಸಂಕಲ್ಪ ಶೆಟ್ಟರ್ ಹಾಗೂ ಇನ್ನಿತರೆ ಪ್ರಮುಖರು ಹಾಜರಿದ್ದರು.


Spread the love

About Karnataka Junction

[ajax_load_more]

Check Also

*ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ ‌ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ- ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ

Spread the loveಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಲವಂತವಾಗಿ ಬಂದ್ ಮಾಡಿಸುವ …

Leave a Reply

error: Content is protected !!