Breaking News

ಹುಬ್ಬಳ್ಳಿ ಘಂಟಿಕೇರಿಯ ಕ್ರಿಶ್ಚಿಯನ್ ಕಾಲೋನಿಯಲ್ಲಿನ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಬ್ಬಯ್ಯಾ ಪ್ರಸಾದ್

Spread the love

ಹುಬ್ಬಳ್ಳಿ;  ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಲು ಸ್ಮಾರ್ಟ್ ಸಿಟಿ, ಪಾಲಿಕೆ ಹಾಗೂ ಜಲಮಂಡಳಿ ಅಧಿಕಾರಿಗಳೊಂದಿಗೆ ಶಾಸಕ ಅಬ್ಬಯ್ಯಾ ಪ್ರಸಾದ್ ಘಂಟಿಕೇರಿಯ ಕ್ರಿಶ್ಚಿಯನ್ ಕಾಲನಿಗೆ ಭೇಟಿ ನೀಡಿ ಪರಿಶೀಲಿಸಿದರು.
ಕಾಮಗಾರಿ ವಿಳಂಬಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯ ಸಾಧಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಲಾಯಿತು. ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳು ಇತರರು ಭಾಗವಹಿಸಿದ್ದರು.


Spread the love

About Karnataka Junction

[ajax_load_more]

Check Also

ಎಂ ಆರ್ ಸಿ ವಾರಿಯರ್ಸ್ ತಂಡ ಚಾಂಪಿಯನ್

Spread the loveಹುಬ್ಬಳ್ಳಿ ಫೋಟೋ ಹಾಗೂ ವಿಡಿಯೋಗ್ರಾಫರ್ ಸಂಘದ ವತಿಯಿಂದ ಹಾಗೂ ವಿ ಎ ಕೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಹುಬ್ಬಳ್ಳಿಯ …

Leave a Reply

error: Content is protected !!