ಬಿಜೆಪಿ ಪ್ರ. ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಹುಧಾ ಮಹಾನಗರ ಜಿಲ್ಲಾ ಬಿಜೆಪಿ ವಕ್ತಾರರಾದ ರವಿ ನಾಯಕ

Spread the love

ರಾಜ್ಯ ಭಾರತೀಯ ಜನತಾ ಪಾರ್ಟಿ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಅವರ ಹುಟ್ಟುಹಬ್ಬದ ನಿಮಿತ್ತ ಶುಕ್ರವಾರ ಅವರ ನಿವಾಸಕ್ಕೆ ತೆರಳಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ವಕ್ತಾರರಾದ ರವಿ ನಾಯಕ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಶಾಂತ್ ಸೇರಿದಂತೆ ಇತರರಿದ್ದರು.


Spread the love

About gcsteam

    Check Also

    10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ

    Spread the loveಬೆಂಗಳೂರು: 10ನೇ ತರಗತಿ ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ಊಹಾಪೋಹಕ್ಕೆ …

    Leave a Reply