Breaking News

ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಚಿಟಗುಪ್ಪಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ

Spread the love

https://youtu.be/8bO60e_iQUg

ಹುಬ್ಬಳ್ಳಿ; ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಟೆಂಗಿನಕಾಯಿ ಅವರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಚೇರಿ ಪಕ್ಕದಲ್ಲಿನ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಬಾಣಂತಿ ಸಹೋದರಿಯರಿಗೆ ಮತ್ತು ಹೊರ ರೋಗಿಗಳಿಗೆ ಹಣ್ಣು ಹಂಪಲಗಳನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿ ಶ್ರೀಧರ್ ದಂಡಪ್ಪನವರ್, ರವಿ ಕೊಪ್ಪಳ, ಪ್ರವೀಣ ಕುಬಸದ, ಅಣ್ಣಪ್ಪ ಗೋಕಾಕ, ಹರೀಶ ಹಳ್ಳಿಕೇರಿ, ಕಿರಣ ಹುಬ್ಬಳ್ಳಿ ಹಾಗೂ ಅನೇಕರು ಉಪಸ್ಥಿತರಿದ್ದರು


Spread the love

About Karnataka Junction

[ajax_load_more]

Check Also

ಗುರುದತ್ತ ಭವನ ಹೊಟೇಲ್ ಸ್ನೇಹಿತರ ಬಳಗದ ವತಿಯಿಂದ ಅಪ್ಪು ಹುಟ್ಟು ಹಬ್ಬ ಆಚರಣೆ

Spread the loveಹುಬ್ಬಳ್ಳಿ: ಡಾ.ಪುನೀತ್ ರಾಜ್ ಕುಮಾರ್ ಅವರ 50 ನೇ ಹುಟ್ಟು ಹಬ್ಬವನ್ನ ನಗರದ ಗುರುದತ್ತ ಭವನ ಹೊಟೇಲ್ …

Leave a Reply

error: Content is protected !!