Breaking News

ಪಿಎಂ ಫಸಲು ಭಿಮಾ ಯೋಜನೆ ಹಣ ಬಿಡುಗಡೆಗೆ ಒತ್ತಾಯಿಸಿ ಗದಗ ಜಿಲ್ಲಾಡಳಿತ ಭವನದ ಎದುರು ರೈತರ ಪ್ರತಿಭಟನೆ…

Spread the love

https://youtu.be/j5XvEG84j0Y

ಪಿಎಂ ಫಸಲು ಭಿಮಾ ಯೋಜನೆ ಹಣ ಬಿಡುಗಡೆಗೆ ಒತ್ತಾಯಿಸಿ ಗದಗ ಜಿಲ್ಲಾಡಳಿತ ಭವನ ಎದುರು ರೈತರ ಪ್ರತಿಭಟನೆಯನ್ನ ನಡೆಸಿದ್ರು. ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿಯನ್ನ ಸಲ್ಲಿಸಲಾಯಿತು. ಇದೇ ವೇಳೆ ಗದಗ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ವಿರುದ್ಧ ರೈತರ ಅಸಮಾಧಾನವನ್ನ ವ್ಯಕ್ತಪಡಿಸಿದ್ದಾರೆ. ಜನವರಿ 5 ರೊಳಗೆ ರೈತರಿಗೆ ಯೋಜನೆ ಹಣ ಕೊಡುವ ಭರವಸೆ ನೀಡಿದ್ರು.. ಆದ್ರೆ ಇದುವರೆಗೆ ಪಿಎಂ ಫಸಲು ಭೀಮಾ ಯೋಜನೆ ಹಣ ರೈತರ ಖಾತೆಗೆ ಜಮಾ ಆಗಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದರು. ನಂತರ ಮನವಿ ಸಲ್ಲಿಸಿದ ರೈತರು, ಜುಲೈ 10 ರೊಳಗೆ ಹಣ ಜಮೆ ಆಗದಿದ್ರೆ ಡಿಸಿ ಕಚೇರಿ ಆವರಣದಲ್ಲಿ ಉಪವಾಸ ಸತ್ಯಾಗ್ರಹದ ಎಚ್ಚರಿಕೆಯನ್ನ ನೀಡಿದ್ರು.


Spread the love

About Karnataka Junction

[ajax_load_more]

Check Also

ಸಮಾಜಮುಖಿ ಕಾರ್ಯದಲ್ಲಿ ಯುವಕರು ಪಾಲ್ಗೊಳ್ಳಲು ನಾಗರಾಜ್ ಗಬ್ಬೂರು ಸಲಹೆ

Spread the loveಹುಬ್ಬಳ್ಳಿ; ಮಹಾಶಿವರಾತ್ರಿ ಹಬ್ಬದ ನಂತರ ಅಂಗವಾಗಿ ಸಂಯೋಗ ಗೆಳೆಯರ ಬಳಗದವರು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು‌ ಸತತವಾಗಿ ಐದು …

Leave a Reply

error: Content is protected !!