ಹುಬ್ಬಳ್ಳಿ; ಭಾನುವಾರ
ಬೆಳಗಿನ ಜಾವದಲ್ಲಿ ಧಾರವಾಡ ತಾಲ್ಲೂಕಿನ ಕವಲಗೇರಿ ಓಡಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಜನರು ತಮ್ಮ ಪ್ರಯತ್ನದಿಂದಾಗಿ ಕವಲಗೇರಿ ಗ್ರಾಮದ ಶಿವಪ್ಪ ಉಪ್ಪಾರ್ ಎಂಬವರ ಕಬ್ಬಿನ ಗದ್ದೆಯಲ್ಲಿ ಚಿರತೆಯನ್ನು ಬೋನಿಗೆ ಕೆಡವಿ ಚಿರತೆಯನ್ನು ಹಿಡಿಯುವ ಮೂಲಕ ಯಶಸ್ವಿ ಕಾರ್ಯಾಚರಣೆಯನ್ನು ಮಾಡಿರುತ್ತಾರೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಕೇಸ್ ನಂಬರ್ …