ಹುಬ್ಬಳ್ಳಿ;- ನಗರದಲ್ಲಿ ಮೊದಲ ವ್ಯಕ್ತಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ವೀರಾಪುರ ಓಣಿಯ 46 ವಯಸ್ಸಿನ ವ್ಯಕ್ತಿಯಾಗಿದ್ದುಗೋವಾದಲ್ಲಿದ್ದ ವ್ಯಕ್ತಿ ಕಳೆದ ಕೇಲ ದಿನಗಳಿಂದ ಹುಬ್ಬಳ್ಳಿಗೆ ಆಗಮಿಸಿದ್ದರು
ಮೊದಲು ನೆಗಡಿ, ಕೆಮ್ಮು ಜ್ವರ ಕಾಣಿಸಿಕೊಂಡಿತ್ತು ನಂತರ ಹುಬ್ಬಳ್ಳಿ ಕೋ ಆಪರೇಟಿವ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಕೇಸ್ ನಂಬರ್ …