Breaking News

ಬುಡ್ನಾಳ ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವು

Spread the love

ಹುಬ್ಬಳ್ಳಿ ತಾಲೂಕಿನ
ಅಂಚಟಗೇರಿ ಹೋಬಳಿಯ
ಬುಡ್ನಾಳ ಗ್ರಾಮದ ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಹಳೆ ಹುಬ್ಬಳ್ಳಿಯ ನೇಕಾರ ನಗರದ ಎರಡು ಜನ ಯುವಕರು ಎಂದು ಗುರುತಿಸಲಾಗಿದ್ದು ಯಾರು ಅಂತಾ ಹೆಸರು ಗೊತ್ತಾಗಿಲ್ಲ 20 ವರ್ಷದ ಆಸುಪಾಸಿನ ಯುವಕರಾಗಿದ್ದು
ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಅಗ್ನಿಶಾಮಕದಳದಿಂದ ಶೋಧ ಕಾರ್ಯ ನಡೆದಿತ್ತು. ಆದರೆ ಕತ್ತಲು ಹೆಚ್ಚಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡೆಯಾಗಿದ್ದು ಕಾರ್ಯಾಚರಣೆ ಸ್ಥಗಿತ ಸಹ ಮಾಡಲಾಗಿದೆ. ಅಗ್ನಿ ಶಾಮಕ ದಳದವರು ಕತ್ತಲಲ್ಲಿ ಸಹ ಶವಗಳ ಶೋಧ ಕಾರ್ಯ ಎರಡು ಗಂಟೆಗಳ ಕಾಲ ಮಾಡಿದರು ಪ್ರಯೋಜನವಾಗಲಿಲ್ಲ. ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು.


Spread the love

About Karnataka Junction

[ajax_load_more]

Check Also

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು

Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …

Leave a Reply

error: Content is protected !!