Breaking News

ಮೈದಾನದಲ್ಲಿ ಆಡಿದ್ದಕ್ಕೆ ವಿದ್ಯಾರ್ಥಿ ತಲೆಗೆ 9 ಸ್ಟಿಚ್

Spread the love

ಬಾಗಲಕೋಟೆ‌ : ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಕಾಲೇಜು ಆವರಣದಲ್ಲಿ ಆಟವಾಡಿದ್ದಕ್ಕೆ ಹಾಕಿ ಸ್ಟಿಕ್ ನಿಂದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ಗಂಭೀರವಾಗಿ ಗಾಯ ಮಾಡಲಾಗಿದೆ. ವಿದ್ಯಾರ್ಥಿ ತಲೆಗೆ 9 ಸ್ಟಿಚ್ ಬಿದ್ದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಗಲಕೋಟೆ ನಗರದಲ್ಲಿರೋ ಬಿವಿವಿಎಸ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಸಂತೋಷ ಹತ್ತೂರ ಹಲ್ಲೆಗೊಳಗಾದ ವಿದ್ಯಾರ್ಥಿ.
ಯಲ್ಲಪ್ಪ ಚಲವಾದಿ ಗ್ರೌಂಡ್ ಇಂಚಾರ್ಜ್ ಹಲ್ಲೆ ಮಾಡಿದ್ದಾನೆ ಅಂತ ಹೇಳಲಾಗ್ತಿದೆ. ಹಲ್ಲೆಗೊಳಗಾದ ಸಂತೋಷ ಅದೇ‌ ಕಾಲೇಜಿನ ಬಿಬಿಎ ವಿದ್ಯಾರ್ಥಿಯಾಗಿದ್ದು, ನಿನ್ನೆ ಸಂಜೆ ಈ ಘಟನೆ ನಡೆದಿದೆ.
ಬಾಗಲಕೋಟೆ ಶಹರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Karnataka Junction

[ajax_load_more]

Check Also

ಅಂದಾನಿಮಠ ನಿಧನಕ್ಕೆ ಕೆಪಿಸಿಸಿ(ಐ) ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಲ್ ಹಾಜ್ ಸಿ ಎಸ್ ಮೆಹಬೂಬ್ ಬಾಷಾರವರು ಸಂತಾಪ

Spread the loveಹುಬ್ಬಳ್ಳಿ: ಉತ್ತರ ಕರ್ನಾಟಕದ ಹಿರಿಯ ನ್ಯಾಯವಾದಿಗಳು, ಹಾಗೂ ಹುಬ್ಬಳ್ಳಿಯ ಖ್ಯಾತ ಹಿರಿಯ ವಕೀಲರಾದ ಜಿ. ಆರ್ .ಅಂದಾನಿಮಠ …

Leave a Reply

error: Content is protected !!