Breaking News

ಏಪ್ರಿಲ್ 14 ರಿಂದ ‘ಪೊರಕೆ’ ಸದಸ್ಯತ್ವ ಅಭಿಯಾನ

Spread the love

ಬಾಗಲಕೋಟೆ : ದೇಶದಲ್ಲೇ ಹೊಸ ಸಂಚಲನ ಸೃಷ್ಟಿಸಿರುವ ಆಪ್ ಪಕ್ಷದ ಸದಸ್ಯತ್ವ ಅಭಿಯಾನ ಶುರುವಾಗಲಿದೆ. ಮೋದಿ ಅಲೆಯಲ್ಲೂ ಪಂಜಾಬ್ ಸೇರಿದಂತೆ ದೇಶದ ಎರಡು ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಆಮ್ ಆದ್ಮಿ ಪಕ್ಷದ ಅಲೆ ಜೋರಾಗಿದೆ. ಈ ಕುರಿತು ಬಾಗಲಕೋಟೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೂತನ ಜಿಲ್ಲಾಧ್ಯಕ್ಷ ರಮೇಶ್ ಬದ್ನೂರ, ನಮ್ಮ ಮೊದಲ ಆದ್ಯತೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದರು. ಇನ್ನೂ, ಏಪ್ರಿಲ್ 14 ರಿಂದ ಆಪ್ ಪಕ್ಷದ ಸದಸ್ಯತ್ವ ಅಭಿಯಾನ ಶುರುವಾಗಲಿದೆ ಎಂದರು.


Spread the love

About Karnataka Junction

[ajax_load_more]

Check Also

*ಪ್ರಲ್ಹಾದ ಜೋಶಿ ಮಧ್ಯಸ್ಥಿಕೆಯಲ್ಲಿ ಚಂಡೀಗಢ ರೈತರ ಸಂಧಾನ ಸಭೆ; ಸಕಾರಾತ್ಮಕ ಚರ್ಚೆ*

Spread the loveನವದೆಹಲಿ: ಒಂದು ವರ್ಷದಿಂದ ಸಾಗಿರುವ ಚಂಡೀಗಢ ರೈತರ ಹೋರಾಟಕ್ಕೆ ಸ್ಪಂದಿಸಿ, ಸಚಿವ ಪ್ರಲ್ಹಾದ ಜೋಶಿ ಅವರ ಮಧ್ಯಸ್ಥಿಕೆಯಲ್ಲಿ …

Leave a Reply

error: Content is protected !!