ಹುಬ್ಬಳ್ಳಿ : ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ನಾಯ್ಕರ ಶಿಕ್ಷಣ ಸಂಸ್ಥೆಯಿಂದ ಸಂವಿಧಾನ ಶಿಲ್ಪಿಯ ಜಯಂತಿಯನ್ನು ಆಚರಿಸಲಾಯಿತು. ಮಾಲತೇಶ ಸ್ವತಂತ್ರ್ಯ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಶಿರಗುಪ್ಪಿಯಲ್ಲಿ ಡಾ .ಬಿ. ಆರ್. ಅಂಬೇಡ್ಕರ್ ಅವರ 131 ನೇ ಜಯಂತಿ ಆಚರಿಸಲಾಯಿತು. ಕಾಲೇಜು ಪ್ರಾಚಾರ್ಯ ಆರ್. ಎಂ. ಇಂಗಳೆ, ಉಪನ್ಯಾಸಕರಾದ ಎಸ್.ಸಿ ಕರ್ಕಿಕಟ್ಟಿ , ಡಿ.ಎಸ್. ನಾಯ್ಕರ, ಬಿ.ವಿ.ಪಾಟೀಲ, ಈರಣ್ಣ ಬಿಳೇಬಾಲ, ಸಂಗೀತಾ ಉಪ್ಪಾರ, ಶ್ರೀದೇವಿ. ಎನ್ . ನಾಯ್ಕರ ಉಪಸ್ಥಿತರಿದ್ದರು.
Check Also
ಬಸ್ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ
Spread the loveಹುಬ್ಬಳ್ಳಿ: ಸಾರಿಗೆ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ …