Breaking News

179 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

Spread the love

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, 179 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಶಿವಸ್ವಾಮಿ.ಸಿ.ಬಿ. ಅವರನ್ನು ರಾಜ್ಯ ಗುಪ್ತವಾರ್ತೆಯಿಂದ ಹೈಗ್ರೌಂಡ್​ ಠಾಣೆಗೆ, ಶಿವಕುಮಾರ್​ ಎಂ. ಅವರನ್ನು ಎಸ್ ಜೆ ಪಾರ್ಕ್​ನಿಂದ ಸಿಟಿ ಮಾರ್ಕೆಟ್​ ಠಾಣೆಗೆ, ಚೈತನ್ಯ ಸಿ.ಜೆ. ಅವರನ್ನು ಅಶೋಕ್​ ನಗರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸ್ ಇನ್ಪಪೆಕ್ಟರ್ ಪ್ರಭು ಸೂರಿನ ಅವರನ್ನು ಸಿಸಿಗೆ ವರ್ಗಾವಣೆ ಮಾಡಲಾಗಿದೆ.


Spread the love

About Karnataka Junction

[ajax_load_more]

Check Also

ಧಾರವಾಡ: ನಿಟ್ಟುಸಿರು ಬಿಟ್ಟ ಸಿಎಂ ಸಿದ್ದು, ಸ್ನೇಹಮಯಿ ಅರ್ಜಿಯನ್ನೇ ವಜಾಗೊಳಿಸಿದ ಹೈಕೋರ್ಟ್*

Spread the loveಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಈ ಭ್ರಷ್ಟಾಚಾರದಲ್ಲಿ ಸಿಎಂ ಸೇರಿ ಅವರ …

Leave a Reply

error: Content is protected !!