ಹುಬ್ಬಳ್ಳಿ ಉದ್ಯಮಿಗೆ ಒಲಿದು ಬಂದ ಅತ್ಯುನ್ನತ ಗೌರವ

Spread the love

ಹುಬ್ಬಳ್ಳಿ : ಬೆಂಗಳೂರಿನ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟನಿಂದ ಪ್ರಸಕ್ತ ಸಾಲಿನ ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿಗೆ ಉದ್ಯಮಿ-ಸಮಾಜ ಸೇವಕ ರಮೇಶ ಡಿ. ಮಹಾದೇವಪ್ಪ ಆಯ್ಕೆಯಾಗಿದ್ದಾರೆ. ಎಪ್ರಿಲ್ ದಿ 28 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗುವ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನನ ತ್ರಿ-ದಶಮಾನೋತ್ಸವ ಸಮಾರಂಭದಲ್ಲಿ ರಮೇಶ ಡಿ. ಮಹಾದೇವಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವದು ಎಂದು ಟ್ರಸ್ಟ್ ಅಧ್ಯಕ್ಷ , ಪತ್ರಕರ್ತ ರಮೇಶ ಸುರ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About gcsteam

    Check Also

    10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ

    Spread the loveಬೆಂಗಳೂರು: 10ನೇ ತರಗತಿ ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ಊಹಾಪೋಹಕ್ಕೆ …

    Leave a Reply