Breaking News

25 ಕೆಜಿ ತೂಕದ ಆಲಿಕಲ್ಲು ಬಿದ್ದು ಅಚ್ಚರಿ

Spread the love

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದೆ‌. ಸೋಮವಾರಪೇಟೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಅಲ್ಲಲ್ಲಿ ಆಲಿ ಕಲ್ಲು ಮಳೆಯಾಗಿದೆ. ಜಿಲ್ಲೆಯ ಕುಂದಳ್ಳಿ ಗ್ರಾಮದಲ್ಲಿ ಸುಮಾರು 25 ಕೆ.ಜಿ.ತೂಕದ ಆಲಿಕಲ್ಲು ಬಿದ್ದಿದ್ದು, ಬೆಳಗ್ಗೆವರೆಗೆ ಕರಗದೇ ಇರೋದು ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ.
ಮಳೆ – ಗಾಳಿಗೆ ಅನೇಕ ಕಡೆ ಕಾಫಿ ತೋಟದೊಳಗೆ ಮರಗಳು ನೆಲಕ್ಕುರುಳಿದ್ದು ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.


Spread the love

About Karnataka Junction

[ajax_load_more]

Check Also

ಶ್ರೀರಾಮಸೇನೆಯಿಂದ 186 ಕಾರ್ಯಕರ್ತರಿಗೆ ಗನ್ ತರಬೇತಿ ಮುಂದಿನ ಸವಾಲು ಎದುರಿಸಲು ಯುವಕರನ್ನ ಸಜ್ಜು ಮಾಡಲಾಗಿದೆ.

Spread the loveಹುಬ್ಬಳ್ಳಿ : ಆತ್ಮರಕ್ಷಣೆ ಜೊತೆಗೆ ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗಾಗಿ ಶ್ರೀ ರಾಮಸೇನೆ ಕಾರ್ಯಕರ್ತರಿಗೆ ಗನ್ ತರಬೇತಿಯನ್ನು ಶ್ರೀರಾಮ …

Leave a Reply

error: Content is protected !!