Breaking News

ಲಾಕ್, ಅನ್ ಲಾಕ್ ಮುಂದುವರಿಕೆಗೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯ

Spread the love

https://youtu.be/tbMeZdO3nPs

ಹುಬ್ಬಳ್ಳಿ; ರಾಜ್ಯದಲ್ಲಿ 14 ರ ನಂತರ ಲಾಕ್ ಡೌನ್ ಬೇಡ ಅಂದರೆ ಕೆಲವರು ಹಂತ ಹಂತವಾಗಿ ಲಾಕ್ ಡೌನ್ ಸಡಲಿಕೆ ಮಾಡಬೇಕು ಎಂದು ವಾಣಿಜ್ಯ ನಗರಿ ಹುಬ್ಬಳ್ಳಿ ಜನತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕು ಇಳಿಕೆಯಾಗುತ್ತಿದ್ದು. 14 ರ ನಂತರ ಲಾಕ್ ಡೌನ್ ಸರ್ಕಾರ ಮುಂದು ವರೆಸಿದರೆ ಸಾರ್ವಜನಿಕರು ಆರ್ಥಿಕ ಸಂಕಷ್ಟ್ ಎದರಿಸಬೇಕಾಗುತದೆ.
ಆದ್ದರಿಂದ ಕೆಲವರು ಲಾಕ್ ಡೌನ್ ಮುಂದುವತೆಸಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರೆ. ಇನ್ನು ಕೆಲವರು ಸಂಪೂರ್ಣವಾಗಿ ಅನ್ ಕಾಲ್ ಮಾಡಿದರೆ. ಕರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಆದ್ದರಿಂದ ಹಂತ ಹಂತವಾಗಿ ಲಾಕ್ ಡೌನ್ ಸಡಲಿಕೆಮಾಡುವುದು ಉತ್ತಮ ಎಂದು ಕರ್ನಾಟಕ ಜಂಕ್ಷನ್ ನೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


Spread the love

About Karnataka Junction

[ajax_load_more]

Check Also

*ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಹೈ ಅಲರ್ಟ್: ಈದ್ಗಾ ಮೈದಾನದಲ್ಲಿ ಪೊಲೀಸ್ ಪರೇಡ್*

Spread the loveಹುಬ್ಬಳ್ಳಿ: ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ …

Leave a Reply

error: Content is protected !!