Breaking News

ನಮ್ಮ ಸರ್ಕಾರ ಬಿದ್ದರು ಪರವಾಗಿಲ್ಲ ಕಿಂಗ್ ಪಿನ್ ಹೆಸರು ಹೇಳಿ- ಗೃಹ ಸಚಿವ ಅರಗ ಜಾನೇಂದ್ರ

Spread the love

ಕಲಬುರಗಿ: ‌ನಮ್ಮ ಸರ್ಕಾರ ಬಿದ್ದರೂ ಪರ್ವಾಗಿಲ್ಲ. ಆರೋಪಿ ವಿರುದ್ಧ ಸರ್ಕಾರ ಕ್ರಮ ಜರುಗಿಸಲು ಸಿದ್ದ. ಕಿಂಗ್ ಪಿನ್ ಯಾರು ಅಂತಾ ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಸವಾಲು ಹಾಕಿದ್ದಾರೆ.
ಸರ್ಕಾರ ಬಿದ್ದರು ಸಹ ಪರವಾಗಿಲ್ಲ ಕಿಂಗ್ ಪಿನ್ ಯಾರು ಅಂತಾ ಹೇಳಲಿಕಿಂಗ್ ಪಿನ್ ಹೆಸರು ಹೇಳಿದರೆ ಸರ್ಕಾರ ಬಿದ್ದು ಹೋಗುತ್ತೆ ಎಂಬ ಹೆಚ್.ಡಿ.ಕೆ ಹೇಳಿಕೆ ಕುರಿತು ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಮಾರ ಸ್ವಾಮಿ ಅವರು ಬರೀ ಹಿಟ್ ಅಂಡ್​ ರನ್‌ ಮಾಡಬಾರದು. ಕಿಂಗ್ ಪಿನ್ ಯಾರು ಅಂತಾ ಹೇಳಲಿ. ದಾಖಲೆಗಳು ಇದರೆ ನಮ್ಮಗೆ ಕೊಡಲಿ,‌ ನಾವು ತನಿಖೆ ನಡೆಸುತ್ತೆವೆ. ಇದರಿಂದ ಸರ್ಕಾರ ಬಿದ್ದರು ಸಹ ಪರವಾಗಿಲ್ಲ. ಆರೋಪಿ ವಿರುದ್ಧ ಸರ್ಕಾರ ಕ್ರಮ ಜರುಗಿಸಲು ಸಿದ್ದವಿದೆ ಎಂದಿದ್ದಾರೆ.ರಾಜ್ಯದಲ್ಲಿ ನಡೆದ ಪಿಎಸ್​ಐ ಪ್ರಕರಣದಲ್ಲಿ ಅಕ್ರಮ ಬಯಲಿಗೆ ಬಂದಿದ್ದು, ಪೊಲೀಸರು ಈ ಸಂಬಂದ ಪ್ರಕರಣದ ಕಿಂಗ್​ಪಿನ್​ಗಳು ಸೇರಿದಂತೆ ಪೊಲೀಸ್​ ಇಲಾಖೆಯ ಹಲವು ಅಧಿಕಾರಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.


Spread the love

About Karnataka Junction

[ajax_load_more]

Check Also

ರಾಜ್ಯ ಬಜೆಟ್ ಮಂಡನೆಗೆ ಸಲಹೆ ಗಳು

Spread the love ಹುಬ್ಬಳ್ಳಿ: ಈ ರಾಜ್ಯದ ಮುಖ್ಯ ಮಂತ್ರಿ ಯಾಗಿ ಹಣಕಾಸು ಸಚಿವ ರಾಗಿ ಈ ಬಾರಿ 16 …

Leave a Reply

error: Content is protected !!