ಹುಬ್ಬಳ್ಳಿ: ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಭರತ. ಎಸ್. ಶುಕ್ರವಾರ ಅಧಿಕಾರ ವಹಿಸಿಕೊಂಡರು.
ವಾಕರಾರಸಾ
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಗುರುದತ್ತ ಹೆಗಡೆ ಅವರು ಧಾರವಾಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಯಾಗಿದ್ದರು.
ಭರತ್ ಅವರು 2017 ನೇ ಬ್ಯಾಚಿನ ಕರ್ನಾಟಕ ಕೆಡರ್ನ್ ಅಧಿಕಾರಿಯಾಗಿದ್ದು, ಈ ಹಿಂದೆ ಭಟ್ಕಳದ ಉಪ ವಿಭಾಗಾಧಿ ಕಾರಿಯಾಗಿ ಮತ್ತು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ. ನೂತನ ಎಂಡಿ ಅವರಿಗೆ ವಾಕರಾರಸಂಸ್ಥೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದರು.
Check Also
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ – ರಾಜಣ್ಣ ಕೊರವಿ
Spread the loveಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಸಬಲೀಕರಣದ ಮುಖ್ಯ ಉದ್ದೇಶ ಆಗಿದೆ ಎಂದು ಶ್ರೀ …