ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಹೆಚ್ಚಿದ ಬಿಕ್ಕಟ್ಟು ಕರುನಾಡಿಗೆ ಇಕ್ಕಟ್ಟು

Spread the love

ಮಂಗಳೂರು : ಶ್ರೀಲಂಕಾ ತನ್ನ ಇತಿಹಾಸದಲ್ಲಿಯೇ ಕರಾಳ ದಿನಗಳನ್ನು ಎದುರಿಸುತ್ತಿದೆ. ಘೋರ ಆರ್ಥಿಕ ಬಿಕ್ಕಟ್ಟಿಗೆ ತುತ್ತಾಗಿರುವ ದ್ವೀಪ ರಾಷ್ಟ್ರದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳ್ಳುತ್ತಿವೆ. ಬಂಕ್‌ಗಳಲ್ಲಿ ತೈಲ ಲಭ್ಯವಾಗುತ್ತಿಲ್ಲ. ಇನ್ನೊಂದೆಡೆ ಅಗತ್ಯ ವಸ್ತುಗಳೂ ಸಿಗುತ್ತಿಲ್ಲ. ಇದು ಬೃಹತ್ ಪ್ರತಿಭಟನೆಗಳಿಗೆ ಕಾರಣವಾಗುತ್ತಿದೆ. ಅದರ ಬೆನ್ನಲ್ಲೇ ಅಲ್ಲಿನ ನಾಗರಿಕರು ಭಾರತದ ಆಶ್ರಯ ಕೋರಲು ಆರಂಭಿಸಿದ್ದಾರೆ.

ಶ್ರೀಲಂಕಾದಲ್ಲಿ ಉದ್ಯೋಗ ಹಾಗೂ ಆಹಾರದ ಕೊರತೆಯ ಕಾರಣ ಅಲ್ಲಿ ಬದುಕಲು ಸಾಧ್ಯವಾಗದೆ ಭಾರತದತ್ತ ನಿರಾಶ್ರಿತರು ಆಗಮಿಸುತ್ತಿದ್ದು ಅದು ಕರಾವಳಿ ತೀರದತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ, ಮಂಗಳೂರು ಸೇರಿದಂತೆ ಹಲವು ಕರಾವಳಿ ತೀರದತ್ತ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.


Spread the love

About gcsteam

    Check Also

    ಸ್ವಾತಂತ್ರ್ಯದ ಸ್ವಾತಂತ್ರ್ಯ ಉಸಿರಾಟ ಮಾಡುತಿದ್ದರೆ ಕಾಂಗ್ರೆಸ್ ಕಾರಣ- ಸಿದ್ದರಾಮಯ್ಯಾ

    Spread the loveಇಂದು ನಮಗೆ ಸಿಕ್ಕಿದ್ದರೆ, ಸ್ವಾತಂತ್ರ್ಯದ ಫಲವನ್ನ ,ಸ್ವಾತಂತ್ರ್ಯ ಉಸಿರಾಟವನ್ನು ಉಸಿರಾಟ ಮಾಡುತಿದ್ದರೆ ಇದಕ್ಕೆ ಕಾಂಗ್ರೆಸ್ ಪಕ್ಷ ವೇ …

    Leave a Reply