ಸಂಘರ್ಷ ಬಿಟ್ಟು ಸೌಹಾರ್ದತೆಗೆ ಮುಂದಾದ ಮುಸ್ಲಿಂ ಧರ್ಮ ಗುರುಗಳು

Spread the love

ಬೆಂಗಳೂರು : ಧಾರ್ಮಿಕ ಕೇಂದ್ರಗಳಲ್ಲಿ ಲೌಡ್‌ಸ್ಪೀಕರ್‌ ಬಳಕೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದವು ನಂತರದ ದಿನಗಳಲ್ಲಿ ಧರ್ಮ ಸಂಘರ್ಷಕ್ಕೆ ಕಾರಣವಾಯಿತು. ಸಂಘರ್ಷ ಬಿಟ್ಟು ಸೌಹಾರ್ದತೆ ಕಾಪಾಡಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಮುಸ್ಲಿಂ ಧರ್ಮ ಗುರುಗಳು ಉತ್ತಮ ನಿರ್ಧಾರವೊಂದಕ್ಕೆ ಬಂದಿದ್ದಾರೆ.

ಹೌದು, ಇನ್ಮುಂದೆ ಬೆಳಗಿನ ಜಾವ ಮೈಕ್‌ ಮೂಲಕ ಆಜಾನ್‌ ಕೂಗದಿರಲು ಮುಸ್ಲಿಂ ಧರ್ಮ ಗುರುಗಳು ನಿರ್ಧಾರ ಕೈಗೊಂಡಿದ್ದಾರೆ. ಶರಿಯತ್ ಎ ಹಿಂದ್ ಸಂಘಟನೆಯ ಅಡಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ಶಾಸಕ ಜಮೀರ್‌ ಅಹ್ಮದ್‌, ಹ್ಯಾರಿಸ್‌ ವಕ್ಫ್‌ ಬೋರ್ಡ್‌ ಅಧ್ಯಕ್ಷ ಶಫಿ ಸವದಿ ಉಪಸ್ಥಿತರಿದ್ದರು.


Spread the love

About gcsteam

    Check Also

    ಸ್ವಾತಂತ್ರ್ಯದ ಸ್ವಾತಂತ್ರ್ಯ ಉಸಿರಾಟ ಮಾಡುತಿದ್ದರೆ ಕಾಂಗ್ರೆಸ್ ಕಾರಣ- ಸಿದ್ದರಾಮಯ್ಯಾ

    Spread the loveಇಂದು ನಮಗೆ ಸಿಕ್ಕಿದ್ದರೆ, ಸ್ವಾತಂತ್ರ್ಯದ ಫಲವನ್ನ ,ಸ್ವಾತಂತ್ರ್ಯ ಉಸಿರಾಟವನ್ನು ಉಸಿರಾಟ ಮಾಡುತಿದ್ದರೆ ಇದಕ್ಕೆ ಕಾಂಗ್ರೆಸ್ ಪಕ್ಷ ವೇ …

    Leave a Reply