ಶಾಲಾ ಪುಸ್ತಕದಲ್ಲಿ ಟಿಪ್ಪು ವೈಭವೀಕರಣಕ್ಕೆ ಸಂಪೂರ್ಣ ಬ್ರೇಕ್

Spread the love

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕೆಸರೆರೆಚಾಟಕ್ಕೆ ಹಾಗೂ ಭಾರೀ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಪಠ್ಯ ಪುಸ್ತಕದಲ್ಲಿನ ಗೊಂದಲಕ್ಕೆ ಸರ್ಕಾರ ಇದೀಗ ತೆರೆ ಎಳೆದಿದೆ. ಶಾಲಾ ಪುಸ್ತಕದಲ್ಲಿ ಟಿಪ್ಪು ವೈಭವೀಕರಣಕ್ಕೆ ಸಂಪೂರ್ಣ ಬ್ರೇಕ್​ ಬಿದ್ದಿದ್ದು, 2ನೇ ಎರಡೇ ಎರಡು ಸಾಲಿನಲ್ಲಿ ಟಿಪ್ಪು ಕುರಿತ ಪಾಠ ಮುಕ್ತಾಯವಾಗುತ್ತದೆ. ಮೈಸೂರು ಹುಲಿ ಟಿಪ್ಪು ಸುಲ್ತಾನ್ ಎಂಬ ಬಿರುದನ್ನು ಕೂಡ ಕಡಿತ ಮಾಡಲಾಗುತ್ತದೆ. ಪಠ್ಯದಲ್ಲಿ ಎಲ್ಲಿಯೂ ಮೈಸೂರು ಹುಲಿ ಟಿಪ್ಪು ಬಳಸಿಲ್ಲ, ಈ ಹಿಂದೆ 6ನೇ ತರಗತಿ ಸಮಾಜ ವಿಜ್ಞಾನ ವಿಷಯದಲ್ಲಿ ಮೈಸೂರು ಹುಲಿ ಟಿಪ್ಪು ಬಳಸಲಾಗಿತ್ತು. ಆದ್ರೆ ಈ ಬಾರಿ ಮೈಸೂರು ವಿಭಾಗದಲ್ಲಿ ಪಠ್ಯದಲ್ಲಿದ್ದ ಟಿಪ್ಪು ವೈಭವೀಕರಣಕ್ಕೆ ಕತ್ತರಿ ಬಿದ್ದಿದೆ.


Spread the love

About gcsteam

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply